ಆರ್ಥಿಕ ಜಾಗೃತಿ ಮಾಸಾಚರಣೆ

ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಯೋಜನೆಯ ವತಿಯಿಂದ ಆರ್ಥಿಕ ಜಾಗೃತಿ ಮಾಸಾಚರಣೆಯನ್ನಾಗಿ ಆಚರಿಸಲಾಯಿತು. ಸಂಘಗಳಲ್ಲಿ ಹಣದ ವ್ಯವಹಾರಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಗ್ರಾಹಕ ಸೇವಾ ಕೇಂದ್ರಗಳಲ್ಲಿ ಹಣ ವರ್ಗಾವಣೆ ಸಂದರ್ಭದಲ್ಲಿ ನಿಯಮ ಪಾಲನೆ ಮಾಡುವುದು, ಹಣದ ಅವ್ಯವಹಾರಗಳನ್ನು ತಪ್ಪಿಸಿ ಸ್ವಸಹಾಯ ಸಂಘ ಚಳುವಳಿಯನ್ನು ಪಾರದರ್ಶಕವನ್ನಾಗಿ ಮಾಡುವುದೇ ಈ ಮಾಸಾಚರಣೆಯ ಉದ್ದೇಶ.ಲಕ್ಷ್ಮೀ ಚಂಚಲೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹಣ ಕೈಯಿಂದ ಕೈಗೆ ವರ್ಗಾವಣೆ ಆಗುವಾಗ ಅದು ಯಾರ ಹಣ ಎಂದು ಕಂಡು ಹಿಡಿಯಲು ಸಾಧ್ಯವಾಗದಿರುವುದೇ […]