ಮನೆ ಕಟ್ಟಿ ನೋಡು

ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಮಾನವರ ಪ್ರಾಥಮಿಕ ಅಗತ್ಯತೆಗಳಲ್ಲಿ ಆಹಾರ, ಉಡುಪು ಮತ್ತು ವಸತಿ (ರೋಟಿ, ಕಪಡಾ ಔರ್ ಮಕಾನ್) ಇವು ಮೂರು ಪ್ರಮುಖವಾದದ್ದು. ಕಡು ಬಡತನದಲ್ಲಿರುವವರಿಗೆ ದಿನನಿತ್ಯದ ಆಹಾರದ ಚಿಂತೆಯಾದರೆ, ಆರ್ಥಿಕ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೊಡನೆಯೇ ಹೊರ ಪ್ರಪಂಚಕ್ಕೆ ಉತ್ತಮರಂತೆ ಕಾಣುವ ಅಭಿಲಾಷೆ ಮೂಡುತ್ತದೆ. ಇದಕ್ಕಾಗಿ ಸುಂದರವಾದ ಉಡುಪು, ಆಭರಣಗಳನ್ನು ಅಪೇಕ್ಷಿಸುತ್ತೇವೆ. ಇದಾದ ನಂತರ ಸ್ವಂತಕ್ಕೊ0ದು ಸೂರಿನ ಆಸೆ ಮೂಡುತ್ತದೆ. ಮನೆ ಕಟ್ಟಿಕೊಳ್ಳುವುದೆಂದರೆ ಕ್ಷಣ ಮಾತ್ರದ ನಿರ್ಧಾರವಲ್ಲ. ಜೀವಮಾನ ಕಾಲ ದೊರೆತ ಹಣ […]

ನೀರು ಆರೋಗ್ಯದ ಬೇರು

ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್‌ (ರಿ.) ನಾವು ಜೀವಂತವಾಗಿರಲು ಪ್ರಥಮ ಅತೀ ಅಗತ್ಯ ವಸ್ತು ಪ್ರಾಣವಾಯು ಆಮ್ಲಜನಕವಾದರೆ, ಜೀವ ಜಲ ನೀರು ದ್ವಿತೀಯ ಸ್ಥಾನದಲ್ಲಿದೆ. ನೀರು ಹಾಗೂ ಆರೋಗ್ಯಕ್ಕೆ ನೇರವಾಗಿ ಸಂಬAಧವಿದೆ. ಯಾರು ಸಾಕಷ್ಟು ನೀರನ್ನು ಕುಡಿಯುತ್ತಾರೋ, ಸರ್ವೇಸಾಮಾನ್ಯರಾಗಿ ಅವರು ಸದೃಢ ಆರೋಗ್ಯವಂತರಾಗಿರುತ್ತಾರೆ. ನಮ್ಮ ದೇಹದ ಪ್ರತಿ ಜೀವಕೋಶದ ಚೈತನ್ಯಕ್ಕೆ ನೀರು ಬಹಳ ಮುಖ್ಯವಾಗಿದೆ. ಹೃದಯದ ನಿರಂತರ ಬಡಿತಕ್ಕೆ ಈ ನೀರೇ ಆಧಾರ. ಹೀಗೆ ನಮ್ಮ ದೇಹದ ಪ್ರತಿ […]

ಮದ್ಯಮುಕ್ತಿಯೆಂಬ ಸಂಕಲ್ಪ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಸಂಸಾರದಲ್ಲಿ ಒಂದು ಸೊನ್ನೆ ಹೋದರೆ ‘ಸಸಾರ’ ಆಗುತ್ತದೆ. ‘ಸಸಾರ’ ಎಂದರೆ ಯಾವುದಕ್ಕೂ ಬೇಡದವರು ಎಂದು. ಆದರೆ ಆ ಸೊನ್ನೆಯನ್ನು ಉಳಿಸಿಕೊಳ್ಳುವ ಹಾಗೆ ನಮ್ಮ ಸಂಸಾರವನ್ನು ನಿಭಾಯಿಸಿಕೊಂಡು ಹೋಗುವುದು ನಮ್ಮ ನವಜೀವನ ಸಮಿತಿಯ ಆದ್ಯತೆ ಎಂಬುದು ನನ್ನ ಭಾವನೆ. ಇಂದು ಒಂದು ಲಕ್ಷಕ್ಕೂ ಅಧಿಕ ಮಂದಿ ಕುಡಿತ ಬಿಟ್ಟಿದ್ದಾರೆ. ಇದರಿಂದಾಗಿ ಅವನ ಹೆಂಡತಿ, ಮಕ್ಕಳು, ಅಣ್ಣ, ತಮ್ಮ ಹೀಗೆ ಐದು ಲಕ್ಷಕ್ಕೂ ಅಧಿಕ ಮಂದಿಗೆ, ಸಮಾಜಕ್ಕೂ ಅದರಿಂದ ಪ್ರಯೋಜನವಾಗುತ್ತದೆ.ಯಾವುದೇ ಒಂದು ಅಭ್ಯಾಸ ಆರಂಭಿಸಲು […]

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಅಭಿನಂದನೆ

ಶ್ರೀ ಡಿ. ವೀರೇಂದ್ರ ‌ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಲಕ ಈ ವರ್ಷದ ಎಲ್ಲ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರಿವೆ. ವಿಶೇಷವಾಗಿ ನಮ್ಮ ರಾಜ್ಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ ಮೇಲೆ ಪ್ರತಿಯೊಂದು ಗ್ರಾಮಗಳಲ್ಲೂ ಕೂಡ ಸಂಘಗಳು ರಚನೆಯಾಗಿವೆ. ಗ್ರಾಮೀಣ ಮಹಿಳೆಯರು ಮತ್ತು ಪುರುಷರು ಸ್ವಸಹಾಯ ಸಂಘಗಳ ಸದಸ್ಯರಾಗಿದ್ದಾರೆ. ಯೋಜನೆಯ ಮೂಲಕ, ಕಿರು ಆರ್ಥಿಕ ಯೋಜನೆಯ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಂಡಿದ್ದಾರೆ.ನಮ್ಮ ಎಲ್ಲ ಕಾರ್ಯಕರ್ತರೂ ನನ್ನ ಮತ್ತು ಶ್ರೀಮತಿ ಹೇಮಾವತಿಯವರ ಜೊತೆಗೆ […]