‘ಕೆರೆಯಂಗಳದಲ್ಲಿ ಗಿಡ ನಾಟಿ’ ವಿನೂತನ ಕಾರ್ಯಕ್ರಮ

ರಾಜ್ಯದ 140 ಕೆರೆಗಳ ಸುತ್ತ ಅರಣ್ಯೀಕರಣ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಕೆರೆಗಳ ಪುನಶ್ಚೇತನ ಕಾರ್ಯ ನಡೆಸಲಾಗುತ್ತಿದೆ. ಶ್ರೀ ಹೆಗ್ಗಡೆ ದಂಪತಿಗಳ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಮೂಲಕ ಸುಮಾರು 293 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಇದರೊಂದಿಗೆ ಸರಕಾರದ ‘ಕೆರೆ ಸಂಜೀವಿನಿ’ ಕಾರ್ಯಕ್ರಮದ ಮೂಲಕ 63 ಕೆರೆಗಳನ್ನು ಹೂಳೆತ್ತಲಾಗಿದೆ. ಹೀಗೆ ಒಟ್ಟು ರಾಜ್ಯದ ಸುಮಾರು 356 ಕೆರೆಗಳಿಗೆ ಕಾಯಕಲ್ಪ ಕೊಡಲಾಗಿದೆ. ಹೊಸದಾಗಿ ಹೂಳೆತ್ತಲಾದ 140 ಕೆರೆಗಳ ಸುತ್ತ್ತ ಅರಣ್ಯೀಕರಣ, ಹೊಸದಾಗಿ ರಚನೆಗೊಂಡ ಏರಿಗಳು ಜರಿಯದಂತೆ ಹಸಿರು […]

ಮಕ್ಕಳ ಮಧುಮೇಹ – ಆತ್ಮಸ್ಥೈರ್ಯದೆದುರೇನು ಮಹಾ!

ಡಾ| ಸಂದೀಪ ಹೆಚ್.ಎಸ್.ಮಕ್ಕಳ ತಜ್ಞರು ಅದೊಂದು ದಿನ ಎಸ್.ಡಿ.ಎಂ. ಆಸ್ಪತ್ರೆಯ ವಿಭಾಗದಲ್ಲಿ ಮಧ್ಯಾಹ್ನದ ಹೊತ್ತು. ಇನ್ನು ಊಟಕ್ಕೆ ತೆರಳುವ ಎಂದು ಕೈ ತೊಳೆದುಕೊಳ್ಳುತ್ತಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ಒಂದು ಕರೆ ಬಂತು. 13 ವರ್ಷದ ಮಗುವೊಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದೆ ಎಂದು! ಕೂಡಲೇ ತುರ್ತುಚಿಕಿತ್ಸಾ ವಿಭಾಗದೆಡೆ ಧಾವಿಸಿದೆ. ಮಗುವಿನ ತುಟಿಗಳು ಒಣಗಿದ್ದವು. ಕರೆದರೂ ಮಾತನಾಡಲಿಲ್ಲ. ಆದರೆ ಹೃದಯ ಬಡಿತ, ಉಸಿರಾಟ ಇನ್ನೂ ಇತ್ತು. ಆ ಮಗುವಿನ ರಕ್ತದಲ್ಲಿ ಸಕ್ಕರೆಯ ಅಂಶ ಎಷ್ಟಿದೆ ಎಂದು ಪರೀಕ್ಷಿಸಿದೆ. ಮಗುವಿಗೆ […]

ಕೃಷಿಕರ ಮನೆಬಾಗಿಲಿಗೆ ಬರಲಿದೆ ‘ಕೃಷಿ ಸಂಜೀವಿನಿ’ ವಾಹನ

ಧಕ್ಷಿಣಿ ಮಾಸ್ತಿಕಟ್ಟೆ ‘ಎರಡು ಎಕರೆ ತುಂಬಾ ಸೊಯಾಬೀನ್ ಬಿತ್ತಿದೆ. ಆದರೆ ಇಳುವರಿ ಚೆನ್ನಾಗಿ ಬರಲಿಲ್ಲ. ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ನಿಮ್ಮಲ್ಲಿನ ವಾತಾವರಣ, ಮಣ್ಣು ಸೊಯಾಬೀನ್ ಬೆಳೆಗೆ ಸೂಕ್ತವಾಗಿಲ್ಲ, ಅಂಜನಪ್ಪನವರೇ ನೀವೊಮ್ಮೆ ಮಣ್ಣು ಪರೀಕ್ಷೆ ಮಾಡಿ ನೋಡಿ, ಬೆಳಗಾಂನ ಈ ಮಣ್ಣಿನಲ್ಲಿ ಫಸಲು ಚೆನ್ನಾಗಿ ಬರಲ್ಲ ಅಂದ್ರು. ಕೃಷಿ ಇಲಾಖೆ ತುಂಬಾ ದೂರದಲ್ಲಿದೆ. ಆದ್ದರಿಂದ ಮಣ್ಣು ಪರೀಕ್ಷೆ ಮಾಡಿಸಿಲ್ಲ’.‘ಕೃಷಿಯ ಬಗ್ಗೆ ಸರಿಯಾದ ಮಾಹಿತಿಯೇ ಸಿಗುತ್ತಿಲ್ಲ. ತೋಟದಲ್ಲಿ ಬೆಳೆದ ಬೆಳೆಯ ರೋಗಲಕ್ಷಣ, ಇಳುವರಿಯ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಬೇಕಾಗಿದೆ. ಏಳೆಂಟು ಕಿ.ಮೀ. […]

ಜಾನುವಾರುಗಳಿಗೂ ಲಸಿಕೆ ಹಾಕಿಸಿ

ಡಾ| ಸಿದ್ಧಲಿಂಗಸ್ವಾಮಿ ಹಿರೇಮಠಪಶು ವೈದ್ಯಕೀಯ ಮಹಾವಿದ್ಯಾಲಯ ಗದಗ ಈಗ ಎಲ್ಲೆಲ್ಲೂ ಲಸಿಕೆಯದ್ದೇ ಸುದ್ದಿ. ಲಸಿಕೆಯೆಂದರೆ ರೋಗವೊಂದರ ವಿರುದ್ಧ ಪ್ರಾಣಿಯ (ಮಾನವನ) ದೇಹದಲ್ಲಿ ನಿರೋಧಕ ಶಕ್ತಿ ಬೆಳೆಸುವ ಜೈವಿಕ ಪದಾರ್ಥ. ಸಾಮಾನ್ಯವಾಗಿ ಲಸಿಕೆಗಳನ್ನು ಪ್ರಾಣಿಗಳಿಗೆ ಇಂಜೆಕ್ಷನ್ ರೂಪದಲ್ಲಿ ನೀಡಲಾಗುತ್ತದೆ. ಹೇಗೆ ಚಿಕ್ಕಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಲಾಗುತ್ತದೆಯೋ, ಅದೇ ರೀತಿ ಜಾನುವಾರುಗಳಿಗೆ ಪ್ರತಿ ವರ್ಷ ಕೆಲವು ಲಸಿಕೆಗಳನ್ನು ಒಂದು ಅಥವಾ ಎರಡು ಬಾರಿ ಹಾಕಿಸಲೇಬೇಕು.ಜಾನುವಾರುಗಳಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳಿಂದ ಉಂಟಾಗುವ ಹಲವಾರು ರೋಗಗಳಿವೆ. ಕೆಲವು ರೋಗಗಳು ಸಾಂಕ್ರಾಮಿಕವಾಗಿವೆ. ಮಾಸ್ಕ್, ಸಾಮಾಜಿಕ ಅಂತರ, […]

ಮಾರುಕಟ್ಟೆಯಲ್ಲಿ ಬರಲಿದೆ ‘ನ್ಯಾನೋ ಯೂರಿಯಾ’ ಗೊಬ್ಬರ ದ್ರಾವಣ

ವೃಷಾಂಕ್ ಖಾಡಿಲ್ಕರ್ ಗೊಬ್ಬರ ಬಳಕೆ ಕೃಷಿಯಲ್ಲಿನ ಒಂದು ವಿಧಾನ. ಬೆಳೆಗಳಿಗೆ ಅಗತ್ಯ ಪೋಷಕಾಂಶಗಳನ್ನು ಗೊಬ್ಬರವು ಒದಗಿಸುತ್ತದೆ. ಸೂಕ್ತ ಮಾಹಿತಿಯೊಂದಿಗೆ ನಿಗದಿತ ಅವಧಿಯಲ್ಲಿ ಮತ್ತು ನಿಗದಿತ ಪ್ರಮಾಣದಲ್ಲಿ ಗೊಬ್ಬರವನ್ನು ಬಳಸುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು. ರಸಗೊಬ್ಬರಗಳ ಬಳಕೆಯಲ್ಲಂತೂ ಹೆಚ್ಚು ತಿಳುವಳಿಕೆ, ಎಚ್ಚರಿಕೆ ಅಗತ್ಯ. ‘ಹೆಚ್ಚಿನ ಇಳುವರಿ ನೀಡುವ ರಸಗೊಬ್ಬರಗಳು’ ಎಂಬ ಬ್ರ್ಯಾಂಡ್ ಹತ್ತಾರು ನಕಲಿ, ಕಲಬೆರೆಕೆಯ ರಸಗೊಬ್ಬರಗಳು ಮಾರುಕಟ್ಟೆಯಲ್ಲಿ ಆಧಿಪತ್ಯ ಸಾಧಿಸಿರುವುದರಿಂದ ಕೆಲವೊಮ್ಮೆ ರೈತರು ವಿವಿಧ ರಸಗೊಬ್ಬರಗಳನ್ನು ಎಗ್ಗಿಲ್ಲದೆ ಬಳಸಿ ಕ್ರಮೇಣ ಇಳುವರಿ ಕುಂಠಿತವಾಗಿ, ಮಣ್ಣಿನ ಆರೋಗ್ಯವು ದುರ್ಬಲಗೊಂಡು […]