ಮಾಲಕಿಯಾದ ಮಾಲಿನಿ
– ಚೇತನಾ ಚಾರ್ಮಾಡಿ
ಬರಗಾಲದ ಬದುಕು
– ಡಾ| ಎಲ್. ಎಚ್. ಮಂಜುನಾಥ್
ಕೆರೆಗಳನ್ನು ಭರ್ತಿಗೊಳಿಸಿದ ಕೆರೆ
ಬದುಕು ಕಟ್ಟಿಕೊಟ್ಟ ಗ್ರಾಮಾಭಿವೃದ್ಧಿ ಯೋಜನೆ
– ಡಾ. ಚಂದ್ರಹಾಸ್ ಚಾರ್ಮಾಡಿ
ನಾಯಿ ಕಚ್ಚಿದರೆ ಏನು ಮಾಡಬೇಕು?
– ಡಾ| ಸಂದೀಪ್ ಹೆಚ್. ಎಸ್.
75 ವರ್ಷಗಳ ಸಾರ್ಥಕ ಬದುಕು
– ಡಾ| ಎಲ್.ಎಚ್. ಮಂಜುನಾಥ್
ಚಿಂತೆಯಿಂದ ದೂರವಿರೋಣ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಸೆಪ್ಟೆಂಬರ್ – 2023
ಪ್ರಗತಿನಿಧಿ ಬಡ್ಡಿ ದರ – ಒಂದಿಷ್ಟು ಮಾಹಿತಿ
– ಡಾ| ಎಲ್. ಎಚ್. ಮಂಜುನಾಥ್
ಸುಜ್ಞಾನನಿಧಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ
ಹೊಂದಾಣಿಕೆಯ ಬದುಕು
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಬ್ಯಾಂಕ್ ಮ್ಯಾನೇಜರ್ನ ನೋವು
– ಶ್ರೀ ಅನಿಲ್ ಕುಮಾರ್ ಎಸ್.ಎಸ್.
ಮನೆ ಬೆಳಗಿದ ಮಣಿಸರ
– ಚೇತನಾ ಚಾರ್ಮಾಡಿ
ಮುನಿಯಮ್ಮನಿಗೆ ಮನೆ ಕಟ್ಟಿಕೊಟ್ಟ ಗ್ರಾಮಾಭಿವೃದ್ಧಿ ಯೋಜನೆ
ಶಿಕ್ಷಣ ನೀತಿಯ ಸುತ್ತಮುತ್ತ
– ರಾಜೀವ ಹೆಗಡೆ
ಇದು ‘ಅಪ್ಪ – ಅಮ್ಮ’ ಆಶ್ರಮ
– ಡಾ. ಚಂದ್ರಹಾಸ್ ಚಾರ್ಮಾಡಿ
ದೃಷ್ಟಿ ಮತ್ತು ಸೃಷ್ಟಿ
– ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಬರಗಾಲದ ಬೆಳೆಗಳು
– ಡಾ| ಎಲ್.ಎಚ್. ಮಂಜುನಾಥ್
ಕುಡಿತ ಬಿಟ್ಟು ಕೋಟ್ಯಾಧಿಪತಿಯಾದರು
ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರಗಳಿಗೆ ಸೇರಿ ಅಮಲುಮುಕ್ತರಾಗಿ ಇತರರಿಗೆ ಮಾದರಿಯಾಗಿ ಜೀವನ ನಡೆಸುತ್ತಿರುವ ಸಾವಿರಾರು ಉದಾಹರಣೆಗಳು ರಾಜ್ಯದಲ್ಲಿವೆ. ಯಶಸ್ವಿ ನವಜೀವನ ಸದಸ್ಯರೊಬ್ಬರ ಬಗ್ಗೆ ಯಶೋಗಾಥೆ ತಯಾರಿಸಬೇಕೆಂದು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ಪಾಯಸ್ರವರಲ್ಲಿ ಕೇಳಿಕೊಂಡಾಗ ಬ್ರಹ್ಮಾವರದ ಹರೀಶ್ರವರ ಹೆಸರನ್ನು ಸೂಚಿಸಿದರು. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಹೆರಾಡಿಯಲ್ಲಿರುವ ಹರೀಶ್ ಪೂಜಾರಿಯವರ ಮನೆಗೆ ತೆರಳಿದ ನಿರಂತರ ತಂಡವನ್ನು ಹರೀಶ್ರವರು ಪ್ರೀತಿಯಿಂದ ಬರಮಾಡಿಕೊಂಡರು.ಎರಡು ಅಂತಸ್ತಿನ ಸುಂದರವಾದ ಮನೆಯಲ್ಲಿ‘ಶ್ರೀ ಮಂಜುನಾಥ ಹೋಮ್ ಪ್ರಾಡಕ್ಟ್’ ಎಂಬ ನಾಮಫಲಕ, ಮನೆಯ […]
ಜೀವಜಲ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ನೀರು ಉಳಿಸಿ’ ಎಂಬ ಅಭಿಯಾನ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರಂಭಗೊAಡಿದೆ. ಇಂದಿನ ದಿನಮಾನಕ್ಕೆ ಇದು ಅತ್ಯಂತ ಅಗತ್ಯವಾದ ಕಾರ್ಯಕ್ರಮ. ‘ಹನಿಗೂಡಿ ಹಳ್ಳ’ ಎಂಬ ಮಾತಿದೆ. ಹನಿ – ಹನಿ ಸೇರಿದಾಗ ಹೇಗೆ ಹಳ್ಳವಾಗಲು ಸಾಧ್ಯವಿದೆಯೋ ಹಾಗೆಯೇ ಹನಿ ಹನಿಯಾಗಿ ನೀರು ಸೋರಿದಾಗಲೂ ಹಳ್ಳದಷ್ಟು ನೀರು ವ್ಯರ್ಥವಾಗುವುದಕ್ಕೆ ಸಾಧ್ಯವಿದೆ. ಹೆಚ್ಚಿನ ಮನೆಗಳಲ್ಲಿ ಅಡುಗೆ ಮನೆ, ಸ್ನಾನದ ಮನೆ ಹೀಗೆ ಎಲ್ಲಾದರೊಂದು ಕಡೆ ಸೋರುವ ನಳ್ಳಿಗಳು ಇದ್ದೇ ಇರುತ್ತವೆ. ಆದರೆ ಅತ್ತ ಕಡೆ ಮನೆಯವರು […]