ಸುಳ್ಯ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು
ಕಾರ್ಯನಿರ್ವಾಹಕ ನಿರ್ದೇಶಕರಿಂದ ಹುಲ್ಲಹಳ್ಳಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಯೋಜನಾ ಕಚೇರಿ ಉದ್ಘಾಟನೆ
ಕಾರ್ಯನಿರ್ವಾಹಕ ನಿರ್ದೇಶಕರಿಂದ ಕಲಬುರಗಿಯಲ್ಲಿ ನಿರ್ಮಿಸಿದ ನಮ್ಮೂರು ನಮ್ಮ ಕೆರೆ ಹಸ್ತಾಂತರ
‘ಕಟ್ಟುವೆವು ನಾವು ಹೊಸ ನಾಡೊಂದನು ರಸದ ಬೀಡೊಂದನು’
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಕನ್ನಡದ ಪ್ರಖ್ಯಾತ ಕವಿ ಶ್ರೀ ಎಂ.ಗೋಪಾಲಕೃಷ್ಣ ಅಡಿಗರ ಕವಿತೆಯ ಈ ಮೇಲಿನ ಸಾಲುಗಳು ಇಂದಿಗೂ ಸ್ವಾತಂತ್ರ್ಯ ಪ್ರೇಮಿಗಳಿಗೆ ಪ್ರೇರಣೆಯನ್ನೊದಗಿಸುವ ಕವಿತೆಯಾಗಿದೆ.ಹೊಸ ನೆತ್ತರುಕ್ಕುಕ್ಕಿ ಆರಿ ಹೋಗುವ ಮುನ್ನ,ಹರೆಯದೀ ಮಾತ್ರಿಕನ ಮಾಟ ಮಸುಳುವ ಮುನ್ನ,ಉತ್ಸಾಹ ಸಾಹಸದ ಉತ್ತುಂಗ ವೀಚಿಗಳಈ ಕ್ಷುಬ್ಧ ಸಾಗರವು ಬತ್ತಿ ಹೋಗುವ ಮುನ್ನಕಟ್ಟುವೆವು ನಾವು ಹೊಸ ನಾಡೊಂದನು!ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 1947 ಆಗಸ್ಟ್15, 75 ವರ್ಷಗಳ ಹಿಂದೆ. ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಸಾವಿರಾರು ಸಾಮಾನ್ಯರು ನೀಡಿದ ಕೊಡುಗೆ […]
ಟೆರೇಸಿನಲ್ಲೊಂದು ಮುಂಜಾನೆ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಪೇಟೆಯಲ್ಲಿ ಫ್ಲ್ಯಾಟ್ ಗಳೇ ಜಾಸ್ತಿ. ಮರ್ನಾಲ್ಕು ಅಂತಸ್ತಿನ ಫ್ಲ್ಯಾಟ್ ಗಳಲ್ಲಿ ವಾಸಿಸುವವರಿಗೆ ಮನೆಯ ಟೆರೇಸ್ ಅನ್ನು ಬಿಟ್ಟರೆ ಭೂಮಿ – ಆಕಾಶದ ಮಧ್ಯೆ ಸಂಪರ್ಕ ಕಲ್ಪಿಸುವ ಬೇರೆ ಸಾಧನ ಇಲ್ಲ ಎನ್ನಬಹುದು. ಬೆಳಿಗ್ಗೆ ಕಾಫಿ – ಟೀ ಹೀರಲೆಂದು ಟೆರೇಸ್ಗೆ ಬಂದರೆ ಅಲ್ಲಿ ನಿಂತು ಕೆಳಗೆ ನಡೆಯುವ ಎಲ್ಲಾ ವ್ಯವಹಾರಗಳನ್ನು ಗಮನಿಸುತ್ತಿರಬಹುದು. ಬೆಳಿಗ್ಗೆ ಕಸ ತುಂಬಿದ ಲಾರಿಗಳು ಹೋಗುವುದರಿಂದ ಹಿಡಿದು, ವೃದ್ಧ ದಂಪತಿಗಳ ವಾಕಿಂಗ್, ಸಣ್ಣ ಪ್ರಾಯದವರ ಜಾಗಿಂಗ್, ಶ್ವಾನ ಪ್ರಿಯರು […]
“ಆಯುಷ್ಮಾನ್ ಭಾರತ”
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ‘ರಂಗವ್ವ…ರoಗವ್ವ…ನಮ್ ಯೋಜ್ನೇಯಾ ಸಿ.ಎಸ್.ಸಿ. ಕೇಂದ್ರದಾಗೆ ಅದ್ಯಾನೋ ‘ಆಯುಸ್ಮಾನ್ ಕಾರ್ಡ’ ಪ್ರ್ರೀ ಆಗಿ ಕೋಡ್ತೌರಂತೆ ಹೋಗಿ ವಸಿ ಈಸ್ಕಂಡ್ ಬರಾನ ಬಾರವ್ವ ಎಂದು ನಿಂಗವ್ವ ಕರೆದಾಗ ಕಿತ್ತು ತಿನ್ನುವ ಬಡತನದಿಂದ ಬಳಲುತ್ತಿದ್ದ ರಂಗವ್ವಗೆ ಏನಾದರೂ ಸರ್ಕಾರದಿಂದ ಸಿಕ್ಕರೆ ಸಿಗಲಿ ಅಂತ ತಮ್ಮ ಹಳ್ಳಿಯಲ್ಲಿ ಇದ್ದ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಕೇಂದ್ರಕ್ಕೆ ಹೊರಟಳು. ಕೇವಲ ಬೆರಳಚ್ಚನ್ನು ಪಡೆದು ಆಯುಷ್ಮಾನ್ ಭಾರತ ಯೋಜನೆಗೆ ನೋಂದಾವಣೆ ಮಾಡಿ, […]
ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಹೆಗ್ಗಡೆಯವರ ಸಂಸದರ ಕಾರ್ಯಾಲಯ ಉದ್ಘಾಟನೆ
ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಗ್ಗಡೆಯವರು
ಚಿಕ್ಕೋಡಿ ಚಿಲ್ಲಾ ಯೋಜನೆಯ ಕಾರ್ಯಕರ್ತರಿಗೆ ಶ್ರೀ ಹೆಗ್ಗಡೆಯವರಿಂದ ಮಾರ್ಗದರ್ಶನ
ಮೈಸೂರಿನಲ್ಲಿ 25 ಸಾವಿರ ಸಸಿ ನೆಡುವ ‘ವನಸಿರಿ’ ಕಾರ್ಯಕ್ರಮಕ್ಕೆ ಶ್ರೀ ಹೆಗ್ಗಡೆಯವರಿಂದ ಚಾಲನೆ
ಕನಕಪುರದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ವತಿಯಿಂದ ಶ್ರೀ ಹೆಗ್ಗಡೆಯವರಿಗೆ ಗುರುವಂದನಾ ಕಾರ್ಯಕ್ರಮ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೋಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿ ಉದ್ಘಾಟನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆದ ಸ್ವಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಸೌಲಭ್ಯ ವಿತರಣೆ
ಯಾಂತ್ರೀಕೃತ ಭತ್ತ ಬೇಸಾಯ ಮತ್ತು ಹಡಿಲು ಭೂಮಿ ಪುನಶ್ಚೇತನ ಯೋಜನೆಗಳಿಗೆ ಶ್ರೀ ಹೆಗ್ಗಡೆಯವರಿಂದ ಚಾಲನೆ
ಸಿರಿಧಾನ್ಯ ಬಳಕೆಗಿದು ಸಕಾಲ
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯೇ ಜಾಸ್ತಿಯಿತ್ತು. ಸ್ವಾತಂತ್ರೋತ್ತರ ಭಾರತದಲ್ಲಿ ಗೋಧಿ ಮತ್ತು ಅಕ್ಕಿಯನ್ನು ಬೆಳೆಸುವ ಭರಾಟೆಯಲ್ಲಿ ಕ್ರಮೇಣ ಸಿರಿಧಾನ್ಯಗಳು ಮರೆತು ಹೋಗಿ ಹೊಸ ಪೀಳಿಗೆಯವರಿಗೆ ಸಿರಿಧಾನ್ಯವೆಂದರೆ ಏನೆಂದೇ ಗೊತ್ತಿಲ್ಲದಂತಾಗಿದೆ. ರಾಗಿ, ಸಜ್ಜೆ, ನವಣೆ, ಕೊರಲೆ, ಹಾರಕ, ಊದಲು, ಬರಗು, ಸಾಮೆ, ಜೋಳ ಈ ನವಧಾನ್ಯಗಳನ್ನು ‘ಸಿರಿಧಾನ್ಯಗಳು’ ಅಥವಾ ‘ಕಿರುಧಾನ್ಯ’ಗಳೆಂದು ಕರೆಯುತ್ತಾರೆ. ಇವುಗಳ ಪೈಕಿ ಆಧುನಿಕ ಬೇಸಾಯ ಕ್ರಮಗಳನ್ನು ಬಳಸಿ ಉತ್ಪಾದಿಸಲಾಗುತ್ತಿರುವ ಧಾನ್ಯಗಳ ಪೈಕಿ ಜೋಳ ಅಗ್ರಸ್ಥಾನದಲ್ಲಿದೆ. […]
ಆಜಾದಿ ಕಾ ಅಮೃತ ಮಹೋತ್ಸವ
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ಕಳೆದ 75 ವರ್ಷಗಳಿಂದ ನಮ್ಮ ಪೀಳಿಗೆ ಸ್ವಾತಂತ್ರ್ಯದ ಸವಿ ಜೀವನವನ್ನು ಅನುಭವಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ಅಂದು ತಮ್ಮ ಜೀವ ತ್ಯಾಗ ಮಾಡಿದ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಋಣ ಶಾಶ್ವತವಾಗಿ ನಮ್ಮ ಮೇಲಿದೆ. ಹಾಗೆ ನಮ್ಮ ಮುಂದಿನ ಪೀಳಿಗೆಗೂ ಇದೆ. ಭವ್ಯ ಭಾರತದ ಸ್ವಾತಂತ್ರ್ಯಕ್ಕಾಗಿ ಸ್ವಲ್ಪವೂ ಜಗ್ಗದೇ ಆಂಗ್ಲರ ಗುಂಡೇಟಿಗೆ ಸಿಂಹದoತೆ ಎದೆಯೊಡ್ಡಿದ್ದ ವೀರರನ್ನು ನಾವು ಎಂದಿಗೂ ಪೂಜಿಸಬೇಕು. ಅವರ ತ್ಯಾಗ, ಬಲಿದಾನದ ಫಲವಾಗಿ […]
ಸ್ವಾತಂತ್ರ್ಯ ಹಕ್ಕಲ್ಲ ಅದು ಜವಾಬ್ದಾರಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಕಳೆದ ಒಂದು ವರ್ಷದಿಂದ ದೇಶದಾದ್ಯಂತ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಇದೀಗ ಸ್ವಾತಂತ್ರೋತ್ಸವದ 25 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ನಮಗೆ ದೊರೆತ ಸ್ವಾತಂತ್ರ್ಯ ಸುಲಭವಾಗಿ ಬಂದAತದ್ದಲ್ಲ. ಇದು ಸಹಸ್ರಾರು ಜನರ ಬಲಿದಾನಕ್ಕೆ ಸಂದ ಗೌರವ. ನಾವು ಇಂದು ಅನುಭವಿಸುತ್ತಿರುವ ಈ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಶತಮಾನಗಳ ಕಾಲ ಹೋರಾಡಿ ಸುಖ, ನೆಮ್ಮದಿ, ಪ್ರಾಣ, ಆಸ್ತಿ – ಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇದನ್ನು ನಾವು ಎಂದಿಗೂ ಮರೆಯಬಾರದು.ಸ್ವಾತಂತ್ರ್ಯ ಹೋರಾಟಗಾರರಲ್ಲಿ ಧೈರ್ಯ, ಛಲದೊಂದಿಗೆ ತಮ್ಮ […]
ಶ್ರೀ ಹೆಗ್ಗಡೆಯವರಿಂದ ಚನ್ನರಾಯಪಟ್ಟಣದ ನಾಗೇಶ್ ಆಸ್ಪತ್ರೆಗೆ ಸಿಟಿ ಸ್ಕ್ಯಾನ್ ಯಂತ್ರ ಹಸ್ತಾಂತರ
ಮಧುಗಿರಿ ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡ ಸ್ವ ಉದ್ಯೋಗ ಮೇಳ – ಸಾಧನಾ ಸಮಾವೇಶ
ದಶಲಕ್ಷ ಹಣ್ಣಿನ ಗಿಡಗಳ ನಾಟಿಗೆ ಶ್ರೀ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿಯವರಿಂದ ಚಾಲನೆ