ಬಸವರಾಜ ಬೊಮ್ಮಾಯಿಯವರಿಂದ ಫಲಾನುಭವಿಗಳಿಗೆ ಇ – ಶ್ರಮ್ ಕಾರ್ಡ್ ವಿತರಣೆ

ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಜಾರಿಗೊಳಿಸಿರುವ ಇ – ಶ್ರಮ್ ಕಾರ್ಡ್ ಅನ್ನು ಫಲಾನುಭವಿಗಳಿಗೆ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಕಾರ್ಯಕ್ರಮದ ಮೂಲಕ ಉಚಿತವಾಗಿ ವಿತರಿಸಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಇ – ಶ್ರಮ್ ಕಾರ್ಡ್ ಅನ್ನು ಶಿಗ್ಗಾವಿಯಲ್ಲಿ ಫಲಾನುಭವಿಗಳಿಗೆ ವಿತರಿಸಿ ಶುಭಹಾರೈಸಿದರು.

Facebook
Twitter
WhatsApp
LinkedIn
Telegram

Leave a Reply

Your email address will not be published. Required fields are marked *