ಫೆಬ್ರವರಿ 2024
ಧರ್ಮಸ್ಥಳದ ಮೇಲಿನ ನಂಬಿಕೆ ಬಡವರ ಬಾಳಿಗೆ ಬೆಳಕಾಯಿತು
ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ ಹಿಂದಿನ ಸಂಚಿಕೆಯಲ್ಲಿ ಸಿರಿವಂತರ ಬಳಿ ಸಾಲ ಪಡೆಯಲು ಬ್ಯಾಂಕಿಗೆ ನೀಡಬೇಕಾದ ದಾಖಲೆ, ಸ್ಥಿರಾಸ್ತಿ, ಜಾಮೀನು ಎಲ್ಲಾ ಇದೆ. ಆದರೆ ಅವರಿಗೆ ಸಾಮಾನ್ಯವಾಗಿ ಸಾಲ ಬೇಡ. ಆದರೆ ಬಡವರಿಗೆ ಸಾಲ ಬೇಕು, ಆದರೇನು ಮಾಡುವುದು ಸಾಲಕ್ಕಾಗಿ ಬ್ಯಾಂಕಿಗೆ ಕೊಡಲು ದಾಖಲೆ, ಸ್ಥಿರಾಸ್ತಿ, ಜಾಮೀನುಗಳು ಮಾತ್ರ ಇಲ್ಲ. ಹೀಗಿರುವಾಗ ಯಾವ ಮಹಾನ್ ಶಕ್ತಿ ಈ ಬಡವರ ಬೆನ್ನಿಗೆ ನಿಲ್ಲಲು ಸಾಧ್ಯ ಎಂದು ವಿವರಿಸಿದ್ದೆ. ಬ್ಯಾಂಕ್ಗಳು ಸಾಲಕ್ಕಾಗಿ ಪಡೆಯುವ ಈ ದಾಖಲೆಗಳು, ಸ್ಥಿರಾಸ್ತಿ, ಜಾಮೀನುಗಳೆಲ್ಲವೂ […]
ಸಣ್ಣ ಪುಟ್ಟ ಬದಲಾವಣೆಯಲ್ಲಿ ಖುಷಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಅನೇಕರಿಗೆ ಜೀವನದಲ್ಲಿ ಅಲ್ಪ – ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಲು ಮನಸ್ಸಿರುವುದಿಲ್ಲ. ನಾವಿರುವುದೇ ಹೀಗೆ ಎಂದು ಅಂದುಕೊoಡಿರುತ್ತಾರೆ. ಆದರೆ ಈ ಅಲ್ಪಸ್ವಲ್ಪ ಬದಲಾವಣೆಗಳಿಂದಲೇ ನಮ್ಮ ವ್ಯಕ್ತಿತ್ವದಲ್ಲಿ ದೊಡ್ಡ ಬದಲಾವಣೆಗಳಾಗುತ್ತವೆ ಎಂಬುದನ್ನು ಗಮನಿಸಬೇಕು. ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹೊದಿಕೆ ಮಡಚಿಡುವುದು, ಸ್ನಾನದ ಬಳಿಕ ಒರೆಸಿದ ಒದ್ದೆ ಬಟ್ಟೆಯನ್ನು ಒಣಗಲು ಹಾಕುವುದು, ಕಾಫಿ – ನೀರು ಕುಡಿದ ಲೋಟವನ್ನು ತಕ್ಷಣ ತೊಳೆದಿಡುವುದು. ಒಗೆದ ಬಟ್ಟೆಯನ್ನು ಸರಿಯಾಗಿ ಇಡುವುದು, ಇಸ್ತಿç ಮಾಡಿಟ್ಟ ಬಟ್ಟೆಯನ್ನು ಜೋಡಿಸಿಡುವುದು, ಓದಿದ […]
ಜನವರಿ – 2024
ಸಹನೆ ಎಂಬ ದಿವ್ಯೌಷಧ
– ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಮಗಳಿಗಾಗಿ ತೆರೆದ ಶಾಲೆ
– ಡಾ. ಚಂದ್ರಹಾಸ್ ಚಾರ್ಮಾಡಿ
ಸ್ವಾವಲಂಬನೆಗಾಗಿ ಸುಸ್ಥಿರತೆಯ ಸ್ವಸಹಾಯ ಸಂಘಗಳು
\ ಶ್ರೀ ಅನಿಲ್ ಕುಮಾರ್ ಎಸ್.ಎಸ್.
ಜಲಜಾಗೃತಿಯಲ್ಲಿ ಪಾಲುದಾರರಾಗೋಣ
– ಡಾ| ಎಲ್.ಎಚ್. ಮಂಜುನಾಥ್
ಏಳು ಅಡಿ ರೂಮಿನಲ್ಲಿ ಯಲ್ಲವ್ವಳ ಬದುಕು
ಚಂದ್ರಹಾಸ್ ಚಾರ್ಮಾಡಿ ಊರಿನಲ್ಲಿ ದೊರೆಯುವ ಕಲ್ಲುಗಳಿಂದ ಗೋಡೆಕಟ್ಟಿ ಏಳು ಅಡಿ ಉದ್ದ, ಮೂರು ಅಡಿ ಅಗಲದ ಮನೆ ನಿರ್ಮಿಸಲು ಸಾಧ್ಯನಾ? ಗೂಡಿನ ಗಾತ್ರದ ಈ ಮನೆಯಲ್ಲಿ ವಾಸಿಸುವುದಾದರೂ ಹೇಗೆ? ಕಲ್ಲುಗಳು ಜರಿದು ಬೀಳಲ್ವಾ! ಗಾಳಿಗೆ ತಗಟುಶೀಟು ಹಾರಿ ಹೋಗಲ್ವಾ? ಮಳೆ ನೀರು ಒಳಗೆ ಬರಲ್ವಾ? ಅಡುಗೆ, ಮಲಗುವ, ದಿನಸಿಗಳ ಸಂಗ್ರಹಣೆ ಎಲ್ಲಿ ಮಾಡುತ್ತಾರೆ? ಹೀಗೆ ಹತ್ತಾರು ಪ್ರಶ್ನೆಗಳು ನಿಮ್ಮಲ್ಲಿರಬಹುದಲ್ಲವೇ? ಈ ಎಲ್ಲ ಸಮಸ್ಯೆಗಳ ಮಧ್ಯೆ ಕಳೆದ ಹದಿನಾರು ವರ್ಷಗಳಿಂದ ಗೂಡಿನ ಗಾತ್ರದ ಮನೆಯಲ್ಲಿ ಬದುಕು ಸಾಗಿಸಿದ ಯಲ್ಲವ್ವರವರನ್ನು […]
ಬಾಳಿಗೆ ಪ್ರೇರಣೆಯಾಗುವ ಹಿರಿಯರ ಸ್ಮರಣೆ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ನಮ್ಮ ಬದುಕಿನಲ್ಲಿ ಸಾಕಷ್ಟು ರೀತಿಯ ಸಂಪ್ರದಾಯ, ಪರಂಪರೆ, ಪದ್ಧತಿ, ರೀತಿ – ನೀತಿಗಳನ್ನು ಆಚರಿಸುತ್ತೇವೆ. ನಮ್ಮ ಪೂರ್ವಜರನ್ನು, ಹಿರಿಯರನ್ನು ವರ್ಷಕ್ಕೊಮ್ಮೆಯಾದರೂ ಸ್ಮರಿಸುವಂಥ, ನಮ್ಮನ್ನು ಅಗಲಿದ ಅವರಿಗೆ ಗೌರವ ಸಲ್ಲಿಸುವಂಥ ಆಚರಣೆಗಳು ನಮ್ಮಲ್ಲಿ ಮಾತ್ರವಲ್ಲದೆ ವಿಶ್ವದ ಅನೇಕ ಕಡೆಗಳಲ್ಲಿ ಇರುವುದು ನಮಗೆಲ್ಲ ತಿಳಿದಿರುವಂಥದ್ದು. ನಾವೂ ಕೂಡ ಮಹಾಲಯ ಆಚರಣೆ ಸಮಯದಲ್ಲಿ, ಇನ್ನು ಕೆಲವರು ದೀಪಾವಳಿಯ ಪಾಡ್ಯ ದಿನ ಸೇರಿದಂತೆ ಇನ್ನಿತರ ಸಂದರ್ಭಗಳಲ್ಲಿ ಅವರನ್ನು ಸ್ಮರಿಸಿಕೊಳ್ಳುವ ಪದ್ಧತಿಯಿದೆ. ಈ ಸಂದರ್ಭದಲ್ಲಿ ನಮ್ಮನ್ನಗಲಿದ ಹಿರಿಯರಿಂದ ನಾವು […]
ಆರೋಗ್ಯ ವಿಮೆ ಮಾಡಿಸಿ ನಿಶ್ಚಿಂತೆಯಿಂದಿರಿ
ಡಾ. ಎಲ್. ಎಚ್. ಮಂಜುನಾಥ್ ಕಳೆದ ಐದು ವರ್ಷಗಳಿಂದೀಚೆಗೆ ಚಿಕಿತ್ಸಾ ವೆಚ್ಚಗಳು ಗಣನೀಯವಾಗಿ ಜಾಸ್ತಿಯಾಗಿವೆ. ಆರೋಗ್ಯ ಸಮಸ್ಯೆ ಬಂದಾಗ ಸಾಮಾನ್ಯರು ಮತ್ತಷ್ಟು ಬಡವರಾಗುತ್ತಾರೆ. ಗ್ರಾಮಾಭಿವೃದ್ಧಿ ಯೋಜನೆಯ ಮುಖೇನ ನೆರವು ಪಡೆದುಕೊಂಡು ಅನೇಕ ನೂತನ ವ್ಯವಹಾರಗಳನ್ನು ಪ್ರಾರಂಭಿಸಿರುವ ನನ್ನ ಸಹೋದರ ಸಹೋದರಿಯರು ಈ ನಿಟ್ಟಿನಲ್ಲಿ ಬಹಳಷ್ಟು ಜಾಗೃತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಚಿಂತಿಸಿದ ಪೂಜ್ಯರು 2003ನೇ ಇಸವಿಯಲ್ಲಿಯೇ ಪ್ರಾರಂಭಿಸಿದ ಆರೋಗ್ಯ ವಿಮಾ ಯೋಜನೆ ‘ಸಂಪೂರ್ಣ ಸುರಕ್ಷಾ’. ಬಹುಶಃ ಭಾರತ ದೇಶದ ಪ್ರಥಮ ಸಮುದಾಯ ಆರೋಗ್ಯ ವಿಮಾ ಯೋಜನೆ ಎಂದು […]
ಆರೋಗ್ಯ ವಿಮೆ ಮಾಡಿಸಿ ನಿಶ್ಚಿಂತೆಯಿಂದಿರಿ
– ಡಾ| ಎಲ್.ಎಚ್. ಮಂಜುನಾಥ್
ಧರ್ಮದ ನೆಲದಲ್ಲಿ ಲಕ್ಷದೀಪದ ಸಡಗರ ಕಣ್ತುಂಬಿಕೊಂಡ ಭಕ್ತಸಾಗರ
– ಡಾ. ಚಂದ್ರಹಾಸ್ ಚಾರ್ಮಾಡಿ
ನೆಮ್ಮದಿಯ ಬದುಕಿಗಾಗಿ ‘ಸುರಕ್ಷಾ’ ಮತ್ತು ‘ಆರೋಗ್ಯ ರಕ್ಷಾ’
ಸಣ್ಣ ಪುಟ್ಟ ಬದಲಾವಣೆಯಲ್ಲಿ ಖುಷಿ
– ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಧರ್ಮಸ್ಥಳದ ಮೇಲಿನ ನಂಬಿಕೆ ಬಡವರ ಬಾಳಿಗೆ ಬೆಳಕಾಯಿತು
– ಶ್ರೀ ಅನಿಲ್ ಕುಮಾರ್ ಎಸ್.ಎಸ್.
ಸಂಘ ಸೇರಿ ಸ್ವಾವಲಂಬಿಯಾದರು
– ಡಾ. ಚಂದ್ರಹಾಸ್ ಚಾರ್ಮಾಡಿ
ಹೆಚ್ಐವಿ ಸೋಂಕಿತ ಅನಾಥ ಮಕ್ಕಳ ಬಾಳು ಬೆಳಗುವ ಸ್ನೇಹದೀಪ
– ಡಾ. ಚಂದ್ರಹಾಸ್ ಚಾರ್ಮಾಡಿ
ಬಾಳಿಗೆ ಪ್ರೇರಣೆಯಾಗುವ ಹಿರಿಯರ ಸ್ಮರಣೆ
– ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಡಿಸೆಂಬರ್ 2023