ಭಜನೆಯಿಂದ ಬದಲಾವಣೆ
ಬರಹ : ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಕಳೆದ 24 ವರ್ಷಗಳಿಂದ ಶ್ರೀಕ್ಷೇತ್ರದಲ್ಲಿ ಪ್ರತಿ ವರ್ಷ ಒಂದು ವಾರಗಳ ಕಾಲ ಭಜನಾ ತರಬೇತಿ ಕಮ್ಮಟವನ್ನು ಆಯೋಜಿಸಲಾಗುತ್ತಿದೆ. ರಾಜ್ಯದ ಬೇರೆ ಬೇರೆ ತಾಲೂಕುಗಳಿಂದ ಈವರೆಗೆ ಸರಿಸುಮಾರು 4,500 ಮಂದಿ ಭಜಕರು ಕಮ್ಮಟದಲ್ಲಿ ಭಾಗವಹಿಸುವ ಮೂಲಕ ಕಮ್ಮಟದ ಪ್ರಯೋಜವನ್ನು ಪಡೆದಿದ್ದಾರೆ. ತಮಗೆ ಭಜನಾ ಸಂಸ್ಕೃತಿಯ ಮೇಲಿರುವ ವಿಶ್ವಾಸ, ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಬಾರಿ ರಾಜ್ಯದಿಂದ ಮಾತ್ರವಲ್ಲದೇ ಮುಂಬೈಯಿoದಲೂ ಬಂದ ಭಜಕರು ಬಂದು ಒಂದು ವಾರಗಳ ಕಾಲ ಕಮ್ಮಟದಲ್ಲಿದ್ದು ತರಬೇತಿ ಪಡೆದು […]
ಸುಸ್ಥಿರ ಮಾದರಿಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆ
ಬರಹ : ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳನ್ನು ಮೂರು ವಿಧವಾಗಿ ವಿಂಗಡಿಸಬಹುದು. ಸರಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು. ಸರಕಾರಿ ಸಂಸ್ಥೆಗಳು ಸರಕಾರದ ಹಣದಿಂದ ಎಲ್ಲ ಖರ್ಚು ವೆಚ್ಚಗಳನ್ನು ನಿರ್ವಹಿಸಿದರೆ ಖಾಸಗಿ ಸಂಸ್ಥೆಗಳು ವ್ಯವಹಾರ ಮಾಡಿ ಆದಾಯ ಗಳಿಸಿ ಖರ್ಚನ್ನು ನಿರ್ವಹಿಸುತ್ತವೆ. ಸ್ವಯಂಸೇವಾ ಸಂಸ್ಥೆಗಳಾದರೋ ದಾನಿಗಳು ನೀಡುವ ಬಂಡವಾಳವನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯಕ್ರಮಗಳನ್ನು ಅನುಷ್ಠಾನಿಸುತ್ತವೆ. 40 ವರ್ಷಗಳ ಹಿಂದೆ ಪ್ರಾರಂಭಗೊ೦ಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು […]
ಕಿಡ್ನಿಯಲ್ಲಿ ಕಲ್ಲು
– ಡಾ| ಸಂದೀಪ್ ಹೆಚ್.ಎಚ್.
ಮತ್ತೊಂದು ಕ್ರೀಡಾ ಲೀಗ್ – ಅಲ್ಟಿಮೇಟ್ ಖೋ ಖೋ
– ದಿನಕರ
ಕಳೆ ತುಂಬಿದ ಕೆರೆಗೆ ‘ಜೀವಕಳೆ’
– ಡಾ. ಚಂದ್ರಹಾಸ್ ಚಾರ್ಮಾಡಿ
ಬದಲಾವಣೆ ಜಗದ ನಿಯಮ
– ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು
ಹಾಜರಿಯೂ ನಿನ್ನದು, ಗೈರು ನಿನ್ನದು, ಆರದಿರಲಿ ಸಂಘದ ಬದುಕು
– ಶ್ರೀ ಅನಿಲ್ ಕುಮಾರ್ ಎಸ್. ಎಸ್.
ನವಜೀವನ ಸದಸ್ಯರಿಂದ ನಡೆಯಿತು ‘ಮದ್ಯವರ್ಜನ ಶಿಬಿರ’
– ಡಾ. ಚಂದ್ರಹಾಸ್ ಚಾರ್ಮಾಡಿ
ಚಿಗಿತುಕೊಳ್ಳಲಿ ಚೀತಾ
– ರಾಕೇಶ್ ಎನ್. ಎಸ್.
ಎಲ್ಲವನ್ನೂ ಬಾಚಿಕೊಂಡವನು, ಎರಡನ್ನು ಮರೆತುಬಿಟ್ಟ
– ಎ.ಆರ್. ಮಣಿಕಾಂತ್
ಸರಳ ಪೂಜಾ ವಿಧಾನದ ಕೈಪಿಡಿ ನವಜೀವನ ಪೂಜಾ ವಿಧಾನ
– ಡಾ. ಚಂದ್ರಹಾಸ್ ಚಾರ್ಮಾಡಿ
ಸಾಗರದಲ್ಲಿನ ಕ್ರಾಂತಿ ‘ವಿಕ್ರಾಂತ್’
– ರಾಜೀವ ಹೆಗಡೆ
ಭಜನೆಯಿಂದ ಬದಲಾವಣೆ
– ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು
ಸುಸ್ಥಿರ ಮಾದರಿಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆ
– ಡಾ| ಎಲ್. ಎಚ್. ಮಂಜುನಾಥ್
‘ನಿರಂತರ’ ಅಕ್ಟೋಬರ್ – 2022 ಸಂಚಿಕೆಯನ್ನು ನಿಮ್ಮ ಮೊಬೈಲ್ನಲ್ಲೇ ಓದಬಹುದು.
2022 ಅಕ್ಟೋಬರ್
ಪೂಜ್ಯ ಖಾವಂದರಿಂದ ಮೈಸೂರು ಜಿಲ್ಲಾ ಯೋಜನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ
ಇಂಡಿಯಾ @75ನಲ್ಲಿ ಇಂಡಿಯನ್ @70
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ಹಳ್ಳಿಯಲ್ಲಿರುವ ತುಂಬಾ ವಯಸ್ಸಾದವರಲ್ಲಿ ನಿಮಗೆ ಎಷ್ಟು ಮಕ್ಕಳು ಎಂದು ಕೇಳಿದರೆ ಸಹಜವಾಗಿ ಎಂಟೋ, ಹತ್ತೋ ಎಂದು ಹೇಳುತ್ತಾರೆ. ಮುಂದುವರೆದು ಅವರಲ್ಲಿ ಅರ್ಧದಷ್ಟು ಸಂಖ್ಯೆಯ ಮಕ್ಕಳು ಬಹಳ ಮೊದಲೇ ಮರಣ ಹೊಂದಿರುತ್ತಾರೆ ಎಂದೂ ತಿಳಿಸುವರು. ಸಾಮಾನ್ಯವಾಗಿ ಅನಾರೋಗ್ಯದಿಂದ ಬಹುಪ್ರಮಾಣದ ಜನರು ಅಂದಿನ ಕಾಲದಲ್ಲಿ ಮರಣ ಹೊಂದುತ್ತಿದ್ದರು. ನಮ್ಮ ದೇಶದಲ್ಲಿ ಸ್ವಾತಂತ್ರ್ಯದ ನಂತರ 1950 ರಲ್ಲಿ ಅಂದಿನ ಜನರ ಜೀವಿತಾವಧಿಯ ವಯಸ್ಸು ಕೇವಲ 35.21 […]
ಪೂರ್ವ ತಯಾರಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಕಾಶಿಯಲ್ಲಿ ಒಂದು ಕಾಲದಲ್ಲಿ ಒಂದು ವಿಚಿತ್ರ ಕ್ರಮ ಇತ್ತಂತೆ. ಆ ಊರಿನ ರಾಜನ ಅಧಿಕಾರದ ಕೆಲವು ವರ್ಷಗಳ ಅವಧಿ ಆಗುತ್ತಿದ್ದಂತೆ ಆತನನ್ನು ಗಂಗಾನದಿ ಆಚೆ ದಡಕ್ಕೆ ಅಟ್ಟುತ್ತಿದ್ದರಂತೆ. ಯಾರೂ ಇಲ್ಲದ ಆ ಜಾಗದಲ್ಲಿ ಒಬ್ಬಂಟಿಯಾಗಿ ರಾಜ ಉಳಿದ ಆಯುಷ್ಯವನ್ನು ನರಕಯಾತನೆಯಿಂದ ಕಳೆಯುತ್ತಿದ್ದನಂತೆ. ಹೀಗೆ ಪ್ರತಿ ರಾಜರಿಗೂ ತಮ್ಮ ಅಧಿಕಾರದ ಅವಧಿಯಲ್ಲಿ ಮುಂದೆ ತಮಗಾಗಬಹುದಾದ ಗಡಿಪಾರಿನ ಬಗ್ಗೆ ಚಿಂತೆ ಇದ್ದೇ ಇತ್ತು. ಆದರೆ ಓರ್ವ ರಾಜ ಮಾತ್ರ ನಿಶ್ಚಿಂತೆಯಿoದ ರಾಜ್ಯಭಾರ ನಡೆಸುತ್ತಿದ್ದ. ಮಾತ್ರವಲ್ಲ […]
ಭಾರತದಲ್ಲಿ ಅವಕಾಶಗಳು
ಬರಹ : ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಭಾರತವು ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಬಡತನ, ನಿರುದ್ಯೋಗ, ಅನಕ್ಷರತೆ, ಬಾಲ್ಯವಿವಾಹ ಮುಂತಾದ ಹತ್ತು ಹಲವು ಸಾಮಾಜಿಕ ಪಿಡುಗುಗಳಿಂದ ನಲುಗಿತ್ತು. ಕೆಲವರನ್ನು ಬಿಟ್ಟರೆ ಉಳಿದವರಿಗೆ ಶಿಕ್ಷಣ ಗಗನ ಕುಸುಮವೇ ಆಗಿತ್ತು. ಜಿಲ್ಲೆಯಲ್ಲಿ ಒಂದೆರಡು ಕಾಲೇಜುಗಳು, ಬೆರಳೆಣಿಕೆಯಷ್ಟು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಕೇಂದ್ರಗಳಿದ್ದವು. ಕ್ರಮೇಣ ಸರಕಾರ ಹಾಗೂ ಅನೇಕ ಗಣ್ಯ ಮಹನೀಯರು ಅಲ್ಲಲ್ಲಿ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದರು. ಮುಖ್ಯವಾಗಿ ಉಳ್ಳವರಿಗೆ ಮಾತ್ರ ಎಂಬತಿದ್ದ ಶಿಕ್ಷಣ ಸಾರ್ವತ್ರೀಕರಣಗೊಂಡು ಕಡು ಬಡವರು […]