ಒತ್ತುವರಿಯಾದ ಕೆರೆಯಲ್ಲಿ ಒಲಿದ ಜಲ
– ಡಾ. ಚಂದ್ರಹಾಸ್ ಚಾರ್ಮಾಡಿ
ಟೆರೇಸಿನಲ್ಲೊಂದು ಮುಂಜಾನೆ
– ಹೇಮಾವತಿ ವೀ. ಹೆಗ್ಗಡೆಯವರು
“ಆಯುಷ್ಮಾನ್ ಭಾರತ”
ಅನಿಲ್ ಕುಮಾರ್ ಎಸ್. ಎಸ್.
ಹೃದಯದ ಬಗ್ಗೆ ಇರಲಿ ಕಾಳಜಿ
– ಆನಂದ ಜೇವೂರ್
ಮನಸ್ಸು ನಿರ್ಮಲಗೊಳಿಸುವ ಶ್ರದ್ಧಾಂಕೇಂದ್ರಗಳು
– ವೀರೇಂದ್ರ ಹೆಗ್ಗಡೆಯವರು
ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಹೆಗ್ಗಡೆಯವರ ಸಂಸದರ ಕಾರ್ಯಾಲಯ ಉದ್ಘಾಟನೆ
2022 ಆಗಸ್ಟ್
2022 ಜುಲೈ
ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಗ್ಗಡೆಯವರು
ಚಿಕ್ಕೋಡಿ ಚಿಲ್ಲಾ ಯೋಜನೆಯ ಕಾರ್ಯಕರ್ತರಿಗೆ ಶ್ರೀ ಹೆಗ್ಗಡೆಯವರಿಂದ ಮಾರ್ಗದರ್ಶನ
ಮೈಸೂರಿನಲ್ಲಿ 25 ಸಾವಿರ ಸಸಿ ನೆಡುವ ‘ವನಸಿರಿ’ ಕಾರ್ಯಕ್ರಮಕ್ಕೆ ಶ್ರೀ ಹೆಗ್ಗಡೆಯವರಿಂದ ಚಾಲನೆ
ಕನಕಪುರದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ವತಿಯಿಂದ ಶ್ರೀ ಹೆಗ್ಗಡೆಯವರಿಗೆ ಗುರುವಂದನಾ ಕಾರ್ಯಕ್ರಮ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೋಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿ ಉದ್ಘಾಟನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆದ ಸ್ವಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಸೌಲಭ್ಯ ವಿತರಣೆ
ಯಾಂತ್ರೀಕೃತ ಭತ್ತ ಬೇಸಾಯ ಮತ್ತು ಹಡಿಲು ಭೂಮಿ ಪುನಶ್ಚೇತನ ಯೋಜನೆಗಳಿಗೆ ಶ್ರೀ ಹೆಗ್ಗಡೆಯವರಿಂದ ಚಾಲನೆ
‘ನಿರಂತರ’ ಜುಲೈ – 2022 ಸಂಚಿಕೆಯನ್ನು ನಿಮ್ಮ ಮೊಬೈಲ್ನಲ್ಲೇ ಓದಬಹುದು.
ಸಿರಿಧಾನ್ಯ ಬಳಕೆಗಿದು ಸಕಾಲ
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯೇ ಜಾಸ್ತಿಯಿತ್ತು. ಸ್ವಾತಂತ್ರೋತ್ತರ ಭಾರತದಲ್ಲಿ ಗೋಧಿ ಮತ್ತು ಅಕ್ಕಿಯನ್ನು ಬೆಳೆಸುವ ಭರಾಟೆಯಲ್ಲಿ ಕ್ರಮೇಣ ಸಿರಿಧಾನ್ಯಗಳು ಮರೆತು ಹೋಗಿ ಹೊಸ ಪೀಳಿಗೆಯವರಿಗೆ ಸಿರಿಧಾನ್ಯವೆಂದರೆ ಏನೆಂದೇ ಗೊತ್ತಿಲ್ಲದಂತಾಗಿದೆ. ರಾಗಿ, ಸಜ್ಜೆ, ನವಣೆ, ಕೊರಲೆ, ಹಾರಕ, ಊದಲು, ಬರಗು, ಸಾಮೆ, ಜೋಳ ಈ ನವಧಾನ್ಯಗಳನ್ನು ‘ಸಿರಿಧಾನ್ಯಗಳು’ ಅಥವಾ ‘ಕಿರುಧಾನ್ಯ’ಗಳೆಂದು ಕರೆಯುತ್ತಾರೆ. ಇವುಗಳ ಪೈಕಿ ಆಧುನಿಕ ಬೇಸಾಯ ಕ್ರಮಗಳನ್ನು ಬಳಸಿ ಉತ್ಪಾದಿಸಲಾಗುತ್ತಿರುವ ಧಾನ್ಯಗಳ ಪೈಕಿ ಜೋಳ ಅಗ್ರಸ್ಥಾನದಲ್ಲಿದೆ. […]
ಆಜಾದಿ ಕಾ ಅಮೃತ ಮಹೋತ್ಸವ
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ಕಳೆದ 75 ವರ್ಷಗಳಿಂದ ನಮ್ಮ ಪೀಳಿಗೆ ಸ್ವಾತಂತ್ರ್ಯದ ಸವಿ ಜೀವನವನ್ನು ಅನುಭವಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ಅಂದು ತಮ್ಮ ಜೀವ ತ್ಯಾಗ ಮಾಡಿದ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಋಣ ಶಾಶ್ವತವಾಗಿ ನಮ್ಮ ಮೇಲಿದೆ. ಹಾಗೆ ನಮ್ಮ ಮುಂದಿನ ಪೀಳಿಗೆಗೂ ಇದೆ. ಭವ್ಯ ಭಾರತದ ಸ್ವಾತಂತ್ರ್ಯಕ್ಕಾಗಿ ಸ್ವಲ್ಪವೂ ಜಗ್ಗದೇ ಆಂಗ್ಲರ ಗುಂಡೇಟಿಗೆ ಸಿಂಹದoತೆ ಎದೆಯೊಡ್ಡಿದ್ದ ವೀರರನ್ನು ನಾವು ಎಂದಿಗೂ ಪೂಜಿಸಬೇಕು. ಅವರ ತ್ಯಾಗ, ಬಲಿದಾನದ ಫಲವಾಗಿ […]
ಸ್ವಾತಂತ್ರ್ಯ ಹಕ್ಕಲ್ಲ ಅದು ಜವಾಬ್ದಾರಿ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಕಳೆದ ಒಂದು ವರ್ಷದಿಂದ ದೇಶದಾದ್ಯಂತ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಇದೀಗ ಸ್ವಾತಂತ್ರೋತ್ಸವದ 25 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ನಮಗೆ ದೊರೆತ ಸ್ವಾತಂತ್ರ್ಯ ಸುಲಭವಾಗಿ ಬಂದAತದ್ದಲ್ಲ. ಇದು ಸಹಸ್ರಾರು ಜನರ ಬಲಿದಾನಕ್ಕೆ ಸಂದ ಗೌರವ. ನಾವು ಇಂದು ಅನುಭವಿಸುತ್ತಿರುವ ಈ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಶತಮಾನಗಳ ಕಾಲ ಹೋರಾಡಿ ಸುಖ, ನೆಮ್ಮದಿ, ಪ್ರಾಣ, ಆಸ್ತಿ – ಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇದನ್ನು ನಾವು ಎಂದಿಗೂ ಮರೆಯಬಾರದು.ಸ್ವಾತಂತ್ರ್ಯ ಹೋರಾಟಗಾರರಲ್ಲಿ ಧೈರ್ಯ, ಛಲದೊಂದಿಗೆ ತಮ್ಮ […]
ಮನುಷ್ಯ ಪ್ರಯತ್ನ ಮತ್ತು ದೈವಾನುಗ್ರಹ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ದೈವಾನುಗ್ರಹ ಮತ್ತು ಮನುಷ್ಯ ಪ್ರಯತ್ನ ಈ ಎರಡು ಪದಗಳಿಗೂ ವಿಶಾಲವಾದ ಅರ್ಥಗಳಿವೆ. ದೈವಾನುಗ್ರಹವನ್ನು ಪಡೆಯುವುದು ಹೇಗೆ ಎಂಬುದನ್ನು ನಾವು ತಿಳಿದುಕೊಳ್ಳಬೇಕಿದೆ. ದೇವರಿಗೆ ಕೈಮುಗಿದರೆ, ಬೇಡಿಕೊಂಡರೆ, ಹರಕೆ ಹೊತ್ತರೆ, ಪೂಜೆ ಮಾಡಿಸಿದ ಮಾತ್ರಕ್ಕೆ ದೈವಾನುಗ್ರಹ ಒಲಿಯುವುದಿಲ್ಲ.ಮೊದಲೆಲ್ಲಾ ಗದ್ದೆಯ ಬೇಸಾಯ ಪ್ರಾರಂಭ ಮಾಡಬೇಕಾದರೆ ಭೂಮಿ ಪೂಜೆ ಮಾಡುವುದು, ನೇಜಿ ನಾಟಿಗೆ ಒಳ್ಳೆಯ ಮುಹೂರ್ತ ನೋಡುವ, ದೈವ – ದೇವರುಗಳಿಗೆ ಹರಕೆ ಹೇಳುವ ರೂಢಿ ಇತ್ತು. ಇದರ ಹಿಂದಿನ ಉದ್ದೇಶ ಇಷ್ಟೇ. ನಮ್ಮ ಬಹುಪಾಲು ಶ್ರಮದ […]