ಪಿಎಂ ದಿಶಾ ಯೋಜನೆಯ ಪ್ರಯೋಜನ ಪಡೆಯಿರಿ

ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಸಂವಹನ ತಂತ್ರಜ್ಞಾನ (ಕಮ್ಯುನಿಕೇಶನ್ ಟೆಕ್ನಾಲಜಿ) ಮೊಬೈಲ್ ಆವಿಷ್ಕಾರದೊಂದಿಗೆ ನಾವು ಊಹಿಸುವುದಕ್ಕಿಂತ ವೇಗವಾಗಿ ಬೆಳೆದಿದೆ. ಸುಮಾರು ಮೂವತ್ತು ವರ್ಷಗಳ ಹಿಂದೆ ಮನೆಯಲ್ಲಿ ಟೆಲಿಫೋನ್ ಹಾಕಿಸಿಕೊಳ್ಳುವುದು ಕನಸಿನ ಮಾತಾಗಿತ್ತು. ಮತ್ತು ಟೆಲಿಫೋನ್ ಇದ್ದರೂ ದೂರದ ಊರುಗಳಿಗೆ ಕರೆ ಮಾಡಬೇಕೆಂದರೆ ಗಂಟೆಗಟ್ಟಲೆ ಕಾಯಬೇಕಾಗುತ್ತಿತ್ತು. ನಂತರ ಎಸ್.ಟಿ.ಡಿ. ಸೌಲಭ್ಯ ಬಂದರೂ ಎಲ್ಲ ಟೆಲಿಫೋನ್‌ಗಳಿಗೂ ಆ ಭಾಗ್ಯ ಇರಲಿಲ್ಲ. ತೊಂಭತ್ತರ ದಶಕದಲ್ಲಿ ಪ್ರಾರಂಭವಾದ ಇ-ಮೇಲ್, ಇಂಟರ್‌ನೆಟ್ ತಂತ್ರಜ್ಞಾನ ಜಗತ್ತಿನಲ್ಲಿ ಸಂವಹನ ಕ್ರಾಂತಿಯನ್ನು ಮಾಡಿಸಿತು. ಇದರಿಂದ ಒಬ್ಬರಿಗೊಬ್ಬರು […]

ವಿದ್ಯಾರ್ಥಿಗಳ ಭವಿಷ್ಯದ ‘ಯಶೋ’ಗಾಥೆಗೆ ಭದ್ರ ಬುನಾದಿ ಹಾಕಿದವರು

ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್‌ (ರಿ.) ಒಂದು ದೇಶದ ಸಮಗ್ರ ಅಭಿವೃದ್ಧಿಗೂ ಅಲ್ಲಿಯ ಶಿಕ್ಷಣ ವ್ಯವಸ್ಥೆಗೂ ಒಂದು ರೀತಿಯ ನೇರ ಸಂಬAಧವಿದೆ. ನಮ್ಮ ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದ್ದು, ಗುಣಮಟ್ಟದಲ್ಲಿ ವಿಶ್ವದರ್ಜೆಗೇರಿಸುವ ಪ್ರಯತ್ನಗಳಾಗುತ್ತಿವೆ. ಡಿಜಿಟಲ್ ಇಂಡಿಯಾದ ಈ ಕಾಲಘಟ್ಟದಲ್ಲಿ ಡಿಜಿಟಲ್ ಶಿಕ್ಷಣ ಅನಿವಾರ್ಯ ಮತ್ತು ಅವಕಾಶವು ಆಗಿದೆ. ಕೋವಿಡ್ ಸಂದರ್ಭದಲ್ಲಿ ಪರ್ಯಾಯ ಶಿಕ್ಷಣ ವ್ಯವಸ್ಥೆಯಾದ ಡಿಜಿಟಲ್ ಶಿಕ್ಷಣ ಇಂದು ಪರಿಹಾರ ಮತ್ತು ಫಲಪ್ರದ […]