ಹೆಣ್ಣಿನ ಬದುಕಿನ ಬೆಳಕು – ಸೋದರ ಪ್ರೇಮ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಒಂದು ಕಾಲ ಇತ್ತು, ಸಾಧಾರಣ ನನ್ನ ಅಮ್ಮನ ಕಾಲ ಅಂದರೆ ಸುಮಾರು 60-70 ವರ್ಷಗಳ ಹಿಂದೆ. ಆಗ ನಾವಿಬ್ಬರು ನಮಗಿಬ್ಬರು ಎಂಬ ಘೋಷಣೆ ಇರಲಿಲ್ಲ. ಮಾತ್ರವಲ್ಲ, ಅದಕ್ಕೆ ಬೇಕಾದ ವ್ಯವಸ್ಥೆಗಳೂ ಇರಲಿಲ್ಲ. ಹಾಗಾಗಿ ಹೆಂಗಸರು ಎರಡು ವರ್ಷಕ್ಕೊಮ್ಮೆ ಬಸರಿ-ಬಾಣಂತನದ ಪ್ರಕ್ರಿಯೆಗೆ ಒಳಗಾಗಬೇಕಾಗುತ್ತಿತ್ತು. ಆಗ ಅವಿಭಕ್ತ ಕುಟುಂಬಗಳೂ ಇದ್ದುದರಿಂದ ಅಕ್ಕ-ತಂಗಿಯರು ಹೆರಿಗೆಗೆ ಬಂದರೆ ಅಪ್ಪನ ಜತೆ ಅಣ್ಣ-ತಮ್ಮಂದಿರು ಪೂರ್ಣ ಹೊಣೆಗಾರಿಕೆ ವಹಿಸಿಕೊಳ್ಳುತ್ತಿದ್ದರು. ಹೆಚ್ಚಿನ ಪ್ರಪಂಚ ಜ್ಞಾನವಿಲ್ಲದೆ ಅಮ್ಮ ಬಾಣಂತಿಯ ಎಣ್ಣೆ ನೀರು, ಪಥ್ಯದ […]
ಸ್ವಚ್ಛತೆ ಎಂಬ ಸಂಸ್ಕೃತಿ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ನಮ್ಮ ಸುತ್ತಮುತ್ತಲಿನ ಪ್ರದೇಶ, ಸಾರ್ವಜನಿಕ ಸ್ಥಳಗಳು ಸ್ವಚ್ಛವಾಗಿ ಇರದಿದ್ದರೆ ಸರಕಾರ, ಜನಪ್ರತಿನಿಧಿಗಳತ್ತ ಬೊಟ್ಟು ಮಾಡಿ ತೋರಿಸುವ ನಾವು ಪ್ರತಿದಿನ ನಮ್ಮ ಮನೆಯಲ್ಲಿ ನಾವು ಸ್ವಚ್ಛತೆಗೆ ಎಷ್ಟು ಸಮಯವನ್ನು ಮೀಸಲಿರಿಸುತ್ತೇವೆ ಎಂದು ಯೋಚಿಸಬೇಕಿದೆ. ದಿನದಲ್ಲಿ ಹತ್ತು ನಿಮಿಷಗಳನ್ನು ಮನೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗಾಗಿ ಮೀಸಲಿಡದ ಎಷ್ಟೋ ಮಂದಿ ಇದ್ದಾರೆ. ಹೀಗಿರುವಾಗ ಪರಿಸರ ಸ್ವಚ್ಛತೆಯ ಪ್ರಜ್ಞೆ ಅವರಲ್ಲಿ ಹೇಗೆ ಬರಲು ಸಾಧ್ಯ? ನಮ್ಮ ಸುತ್ತಲಿನ ಪರಿಸರ, ಸಾರ್ವಜನಿಕ ಸ್ಥಳಗಳ ‘ಸ್ವಚ್ಛತೆ ನಮ್ಮ ಕರ್ತವ್ಯ’ ಎಂಬ […]
ತಾಂತ್ರಿಕತೆಯೆಂಬ ಮಂತ್ರ ದಂಡ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಹಿಂದೆ ನಾವೆಲ್ಲ ಮಕ್ಕಳಾಗಿದ್ದಾಗ ಬಂಧು-ಮಿತ್ರರ ಸಂದೇಶ ಹೊತ್ತ ಪತ್ರಕ್ಕಾಗಿ ವಾರಗಟ್ಟಲೆ ಕಾಯುತ್ತಿದ್ದೆವು. ಪತ್ರ ಬರೆದು ಮರುತ್ತರಕ್ಕೆ ಕಾಯುತ್ತಿದ್ದ ಕ್ಷಣಗಳು ಮರೆಯಲಾರದಂಥವು. ಯಾರ ಜೊತೆಗಾದರೂ ತುರ್ತಾಗಿ ಮಾತನಾಡಬೇಕಿದ್ದರೆ, ಸಂದೇಶ ನೀಡಬೇಕಿದ್ದರೆ ಟ್ರಂಕ್ ಕಾಲ್ ಬುಕ್ ಮಾಡಿ ದಿನಗಟ್ಟಲೆ ಕಾಯಬೇಕಾದ ಸಂದರ್ಭಗಳಿದ್ದವು. ಆ ದಿನಗಳಲ್ಲಿ ಇಂದಿನಷ್ಟು ಸರಕಾರಿ ಸೇವೆಗಳು ಇರಲಿಲ್ಲ. ಇದ್ದರೂ ಸೇವೆಗಳನ್ನು ಪಡೆಯಲು ಪಟ್ಟಣಕ್ಕೆ ಹೋಗಬೇಕು, ಒಂದು ಸಾರಿ ಹೋದರೆ ಸಾಲದು, ನಾಲ್ಕೈದು ಬಾರಿ ಹೋಗಬೇಕು, ಒಮ್ಮೆ ಹೋಗಿ ಬರಲು ಸಾಕಷ್ಟು ದುಡ್ಡು […]
ವಿದ್ಯಾರ್ಥಿಗಳ ಭವಿಷ್ಯದ ‘ಯಶೋ’ಗಾಥೆಗೆ ಭದ್ರ ಬುನಾದಿ ಹಾಕಿದವರು
ಪೂಜ್ಯ ಹೆಗ್ಗಡೆಯವರಿಂದ ಯೋಜನಾಧಿಕಾರಿಗಳಾಗಿ ಪದೊನ್ನತಿ ಹೊಂದಿದ ಕಾರ್ಯಕರ್ತರಿಗೆ ಮಾರ್ಗದರ್ಶನ
ಬಸ್ಸಿನಲ್ಲಿ ಶಬ್ದಮಾಲಿನ್ಯಕ್ಕೆ ಬ್ರೇಕ್
‘ನಿರಂತರ’ ಜೂನ್ – 2022 ಸಂಚಿಕೆಯನ್ನು ನಿಮ್ಮ ಮೊಬೈಲ್ನಲ್ಲೆ ಓದಬಹುದು
ಭಾರತದ ಚೊಚ್ಚಲ ಸಾಧನೆ ಥಾಮಸ್ ಕಪ್
– ದಿನಕರ
ಹೆಣ್ಣಿನ ಬದುಕಿನ ಬೆಳಕು – ಸೋದರ ಪ್ರೇಮ
– ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು
ಕಿರು ಉದ್ಯಮಕ್ಕೆ ಆರ್ಥಿಕ ಬಲ ತುಂಬುವ ‘ಮುದ್ರಾ’
– ವೃಷಾಂಕ್ ಖಾಡಿಲ್ಕರ್
ಕರೆ ಮಾಡಿದ ಕೂಡಲೇ ನೆರವಿಗೆ ಬರುವ ಶೌರ್ಯ ತಂಡ
ತಾತ ನೆಟ್ಟ ಹಲಸಿನ ಮರ
– ಡಾ. ಚಂದ್ರಹಾಸ್ ಚಾರ್ಮಾಡಿ
ಕೃಷಿಕರಿಗೆ ವರದಾನ ‘ಸೋಲಾರ್ ರೇಡಿಯೋ’
– ಡಾ. ಚಂದ್ರಹಾಸ್ ಚಾರ್ಮಾಡಿ
ಕರುಗಳಲ್ಲಿ ಹೊಕ್ಕಳು ಬಾವು, ಕೀಲು ಬಾವು ಬಾರದಂತೆ ತಡೆಯುವುದು ಹೇಗೆ?
ಡಾ| ಸಿದ್ಧಲಿಂಗಸ್ವಾಮಿ ಹಿರೇಮಠ
ನಿಮ್ಮ ಮಗುವಿನ ಹಲ್ಲು ಹುಳುಕಾಗಿದೆಯಾ?
ಡಾ| ವಿಜಯಲಕ್ಷ್ಮೀ ಬಸವರೆಡ್ಡಿ
35 ವರ್ಷದ ರತೀಶ್ ರೂ. 2,500 ಕೋಟಿ ದಾನ ಮಾಡಿದ!
ಎ.ಆರ್.ಮಣಿಕಾಂತ್
ತೋಟಗಾರಿಕಾ ಬೆಳೆಗಳಿಗೆ ಸರಕಾರದ ಸೌಲಭ್ಯಗಳು
ಸ್ವಚ್ಛತೆ ಎಂಬ ಸಂಸ್ಕೃತಿ
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು
ಪಿಎಂ ದಿಶಾ ಯೋಜನೆಯ ಪ್ರಯೋಜನ ಪಡೆಯಿರಿ
ಡಾ| ಎಲ್.ಎಚ್. ಮಂಜುನಾಥ್
ಅರಣ್ಯದಲ್ಲಿ ಕಾಡು ಹಣ್ಣಿನ ಗಿಡ ಬೆಳೆಸುವ ‘ಬಿತ್ತೋತ್ಸವ’ ಯೋಜನೆಗೆ ಶ್ರೀ ಹೆಗ್ಗಡೆಯವರಿಂದ ಚಾಲನೆ