ಸೊಸೆಯ ಸಾಂಗತ್ಯ
– ಡಾ. ಚಂದ್ರಹಾಸ್ ಚಾರ್ಮಾಡಿ
ಮಳೆಗಾಲದ ಕೃಷಿ ತಯಾರಿಗೆ ಸಿದ್ಧರಾಗಿ
– ಚೈತನ್ಯ ಕುಡಿನಲ್ಲಿ
ಕೂಲಿ ಮಾಡುತ್ತಿದ್ದಾಕೆ ಸಾಫ್ಟ್ವೇರ್ ಕಂಪನಿಯ ಸಿಇಒ ಆಗಿದ್ದಾಳೆ!
– ಎ.ಆರ್. ಮಣಿಕಾಂತ್
ನೀವೇ ಮಾಡಿ ಪಡಿತರ ಚೀಟಿ ತಿದ್ದುಪಡಿ
– ಚಂದ್ರಶೇಖರ ಎಸ್. ಅಂತರ
ಸಾಮೂಹಿಕ ವಿವಾಹಗಳ ರೂವಾರಿ
– ಡಾ| ಎಲ್. ಎಚ್. ಮಂಜುನಾಥ್
ದಿಟ್ಟತನದಿಂದ ಬದುಕನ್ನು ಎದುರಿಸಿ
– ಡಾ|| ಡಿ. ವೀರೇಂದ್ರ ಹೆಗ್ಗಡೆಯವರು
ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಯೋಜನೆಯ ಕಾರ್ಯಕರ್ತರಿಗೆ ಪೂಜ್ಯ ಖಾವಂದರಿಂದ ಮಾರ್ಗದರ್ಶನ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪ್ರಧಾನ
ಆನ್ಲೈನ್ನಲ್ಲೂ ಹುಬ್ಬಳ್ಳಿ ಮಸಾಲ ಘಮ
ಹುಬ್ಬಳ್ಳಿ, ವ್ಯಾಪಾರ – ವಹಿವಾಟಿಗೆ ಹೆಸರುವಾಸಿ. ‘ಹುಬ್ಬಳ್ಳಿ ಮಸಾಲ’ ತಯಾರಿಸುವ ಮೂಲಕ ‘ಹುಬ್ಬಳ್ಳಿ ಮಸಾಲ ಅಂದ್ರೆ ಅಜ್ಜಿ ಕೈರುಚಿ ಇದ್ದಂಗ್’ ಎಂದು ಬ್ರ್ಯಾಂಡ್ ನೇಮ್ ಸೃಷ್ಟಿಸಿ ಆನ್ಲೈನ್ನಲ್ಲಿಯೂ ಮಾರುಕಟ್ಟೆ ಕಂಡುಕೊ0ಡವರು ಜ್ಯೋತಿ ಇಚ್ಚಂಗಿ. ಇವರು ತಯಾರಿಸುವ ಖಾರದಹುಡಿ ಮತ್ತು ಮಸಾಲಹುಡಿಯ ಘಮ ನಮ್ಮ ರಾಜ್ಯವನ್ನು ದಾಟಿ ಎಲ್ಲೆಡೆ ಹರಡಿಕೊಂಡಿದೆ. ಮೂರು ವರ್ಷಗಳ ಹಿಂದೆ ಮಿಕ್ಸರ್ನಲ್ಲಿ ದಿನಕ್ಕೆ ಎರಡು, ಮೂರು ಕೆ.ಜಿ.ಯಷ್ಟು ಮಸಾಲೆಹುಡಿ ತಯಾರಿಸಿ ಮಾರಾಟ ಮಾಡುತ್ತಿದ್ದವರು ಇದೀಗ ತಮ್ಮ ಮನೆಯಲ್ಲೆ ‘ಸತ್ಯಜ್ಯೋತಿ ಹೋಮ್ ಪ್ರಾಡಕ್ಟ್ಸ್’ ಎಂಬ ಮಸಾಲೆಹುಡಿ […]
2022 ಮೇ
ಮಕ್ಕಳಿಗೆ ಜ್ವರ ಬಂದಾಗ ಏನು ಮಾಡಬೇಕು?
ಜ್ವರ ಮಕ್ಕಳಲ್ಲಿ ಕಂಡುಬರುವ ಒಂದು ಸಾಮಾನ್ಯ ಆರೋಗ್ಯ ಸಮಸ್ಯೆ. ಬಹುಶಃ ಜ್ವರವೇ ಬಾರದ ಮಗುವಿಲ್ಲ. ಜ್ವರದ ಬಗ್ಗೆ ಕೆಲವೊಂದು ಉಪಯುಕ್ತ ಮಾಹಿತಿಗಳು ಇಲ್ಲಿವೆ.ಜ್ವರ ಇದ್ದಾಗ ಮಗುವಿಗೆ ಮದ್ದು ಕೊಟ್ಟು ಶಾಲೆಗೆ ಕಳುಹಿಸಬಹುದೇ?ಜ್ವರ ಸಾಧಾರಣವಾಗಿ ಸೋಂಕಿನಿ0ದ ಬರುತ್ತದೆ. ಆ ಸೋಂಕು ಬೇರೆ ಮಕ್ಕಳಿಗೆ ಶಾಲೆಯಲ್ಲಿ ಹರಡಬಹುದು. ಜ್ವರ ಇದ್ದ ಮಗುವಿಗೆ ಶಾಲೆಯಲ್ಲಿ ಶ್ರಮವಾಗಬಹುದು. ಹಾಗಾಗಿ ಶಾಲೆಗೆ ಜ್ವರ ಇದ್ದಾಗ ಮಗುವನ್ನು ಕಳುಹಿಸುವುದು ಸೂಕ್ತವಲ್ಲ.ಜ್ವರ ಇದ್ದಾಗ ಮಗು ಊಟ ಮಾಡುತ್ತಿಲ್ಲ ಏನು ಮಾಡಲಿ?ಜ್ವರ ಬಂದಾಗ ಹಸಿವು ಕಡಿಮೆ ಆಗುವುದು ಸಹಜ. […]
ಬೇವಿಗೆ ಕಾಡುವ ಬಹುಭಕ್ಷಕ ಕೀಟಕ್ಕೆ ಪರಿಹಾರವೇನು?
ಬೇವು ಔಷಧೀಯ ಗುಣಗಳಿಂದಾಗಿ ಅನೇಕ ರೋಗಗಳ ನಿರ್ವಹಣೆಗೆ ಸಹಕಾರಿಯಾಗಿದೆ. ಬೇವನ್ನು ‘ಆರೋಗ್ಯ ಸಂಜೀವಿನಿ’ ಎಂದು ಕರೆಯಲಾಗುತ್ತದೆ. ಬಹಳಷ್ಟು ಉಪಯೋಗಗಳನ್ನು ಹೊಂದಿರುವ ಬೇವಿಗೆ ಇತ್ತೀಚಿನ ವರ್ಷಗಳಲ್ಲಿ ಚಹಾ ಸೊಳ್ಳೆಯ (Tea mosquito bug) ಬಾಧೆಯು ಸಮಸ್ಯೆಯಾಗಿದೆ. ಈ ಕೀಟಬಾಧೆಯನ್ನು ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಣಿಸಿಕೊಂಡಿದೆ. ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಇದರ ಬಾಧೆಯನ್ನು ಗುರುತಿಸಲಾಗಿದೆ. ಪ್ರಸ್ತುತ ವರ್ಷ ಈ ಕೀಟಬಾಧೆಯ ತೀವ್ರತೆ ಹೆಚ್ಚಾಗಿ ಕಂಡುಬ0ದಿದೆ.ಈ ಕೀಟವು ಬಹುಭಕ್ಷಕ ಕೀಟವಾಗಿದ್ದು […]
ಮನೆ ಕಟ್ಟಿ ನೋಡು
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಮಾನವರ ಪ್ರಾಥಮಿಕ ಅಗತ್ಯತೆಗಳಲ್ಲಿ ಆಹಾರ, ಉಡುಪು ಮತ್ತು ವಸತಿ (ರೋಟಿ, ಕಪಡಾ ಔರ್ ಮಕಾನ್) ಇವು ಮೂರು ಪ್ರಮುಖವಾದದ್ದು. ಕಡು ಬಡತನದಲ್ಲಿರುವವರಿಗೆ ದಿನನಿತ್ಯದ ಆಹಾರದ ಚಿಂತೆಯಾದರೆ, ಆರ್ಥಿಕ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೊಡನೆಯೇ ಹೊರ ಪ್ರಪಂಚಕ್ಕೆ ಉತ್ತಮರಂತೆ ಕಾಣುವ ಅಭಿಲಾಷೆ ಮೂಡುತ್ತದೆ. ಇದಕ್ಕಾಗಿ ಸುಂದರವಾದ ಉಡುಪು, ಆಭರಣಗಳನ್ನು ಅಪೇಕ್ಷಿಸುತ್ತೇವೆ. ಇದಾದ ನಂತರ ಸ್ವಂತಕ್ಕೊ0ದು ಸೂರಿನ ಆಸೆ ಮೂಡುತ್ತದೆ. ಮನೆ ಕಟ್ಟಿಕೊಳ್ಳುವುದೆಂದರೆ ಕ್ಷಣ ಮಾತ್ರದ ನಿರ್ಧಾರವಲ್ಲ. ಜೀವಮಾನ ಕಾಲ ದೊರೆತ ಹಣ […]
ನೀರು ಆರೋಗ್ಯದ ಬೇರು
ಬರಹ : ಶ್ರೀ ಅನಿಲ್ ಕುಮಾರ್ ಎಸ್.ಎಸ್., ಸಿ.ಒ.ಒ. ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ (ರಿ.) ನಾವು ಜೀವಂತವಾಗಿರಲು ಪ್ರಥಮ ಅತೀ ಅಗತ್ಯ ವಸ್ತು ಪ್ರಾಣವಾಯು ಆಮ್ಲಜನಕವಾದರೆ, ಜೀವ ಜಲ ನೀರು ದ್ವಿತೀಯ ಸ್ಥಾನದಲ್ಲಿದೆ. ನೀರು ಹಾಗೂ ಆರೋಗ್ಯಕ್ಕೆ ನೇರವಾಗಿ ಸಂಬAಧವಿದೆ. ಯಾರು ಸಾಕಷ್ಟು ನೀರನ್ನು ಕುಡಿಯುತ್ತಾರೋ, ಸರ್ವೇಸಾಮಾನ್ಯರಾಗಿ ಅವರು ಸದೃಢ ಆರೋಗ್ಯವಂತರಾಗಿರುತ್ತಾರೆ. ನಮ್ಮ ದೇಹದ ಪ್ರತಿ ಜೀವಕೋಶದ ಚೈತನ್ಯಕ್ಕೆ ನೀರು ಬಹಳ ಮುಖ್ಯವಾಗಿದೆ. ಹೃದಯದ ನಿರಂತರ ಬಡಿತಕ್ಕೆ ಈ ನೀರೇ ಆಧಾರ. ಹೀಗೆ ನಮ್ಮ ದೇಹದ ಪ್ರತಿ […]
ಮದ್ಯಮುಕ್ತಿಯೆಂಬ ಸಂಕಲ್ಪ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಸಂಸಾರದಲ್ಲಿ ಒಂದು ಸೊನ್ನೆ ಹೋದರೆ ‘ಸಸಾರ’ ಆಗುತ್ತದೆ. ‘ಸಸಾರ’ ಎಂದರೆ ಯಾವುದಕ್ಕೂ ಬೇಡದವರು ಎಂದು. ಆದರೆ ಆ ಸೊನ್ನೆಯನ್ನು ಉಳಿಸಿಕೊಳ್ಳುವ ಹಾಗೆ ನಮ್ಮ ಸಂಸಾರವನ್ನು ನಿಭಾಯಿಸಿಕೊಂಡು ಹೋಗುವುದು ನಮ್ಮ ನವಜೀವನ ಸಮಿತಿಯ ಆದ್ಯತೆ ಎಂಬುದು ನನ್ನ ಭಾವನೆ. ಇಂದು ಒಂದು ಲಕ್ಷಕ್ಕೂ ಅಧಿಕ ಮಂದಿ ಕುಡಿತ ಬಿಟ್ಟಿದ್ದಾರೆ. ಇದರಿಂದಾಗಿ ಅವನ ಹೆಂಡತಿ, ಮಕ್ಕಳು, ಅಣ್ಣ, ತಮ್ಮ ಹೀಗೆ ಐದು ಲಕ್ಷಕ್ಕೂ ಅಧಿಕ ಮಂದಿಗೆ, ಸಮಾಜಕ್ಕೂ ಅದರಿಂದ ಪ್ರಯೋಜನವಾಗುತ್ತದೆ.ಯಾವುದೇ ಒಂದು ಅಭ್ಯಾಸ ಆರಂಭಿಸಲು […]
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಅಭಿನಂದನೆ
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಲಕ ಈ ವರ್ಷದ ಎಲ್ಲ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರಿವೆ. ವಿಶೇಷವಾಗಿ ನಮ್ಮ ರಾಜ್ಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ ಮೇಲೆ ಪ್ರತಿಯೊಂದು ಗ್ರಾಮಗಳಲ್ಲೂ ಕೂಡ ಸಂಘಗಳು ರಚನೆಯಾಗಿವೆ. ಗ್ರಾಮೀಣ ಮಹಿಳೆಯರು ಮತ್ತು ಪುರುಷರು ಸ್ವಸಹಾಯ ಸಂಘಗಳ ಸದಸ್ಯರಾಗಿದ್ದಾರೆ. ಯೋಜನೆಯ ಮೂಲಕ, ಕಿರು ಆರ್ಥಿಕ ಯೋಜನೆಯ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಂಡಿದ್ದಾರೆ.ನಮ್ಮ ಎಲ್ಲ ಕಾರ್ಯಕರ್ತರೂ ನನ್ನ ಮತ್ತು ಶ್ರೀಮತಿ ಹೇಮಾವತಿಯವರ ಜೊತೆಗೆ […]
ನೀರು ಆರೋಗ್ಯದ ಬೇರು
ಶ್ರೀ ಅನಿಲ್ ಕುಮಾರ್ ಎಸ್.ಎಸ್.
ಎಲ್ಲರ ‘ಲಕ್ಷ್ಯ’ ಸೆಳೆಯುತ್ತಿರುವ ಬ್ಯಾಡ್ಮಿಂಟನ್ ಆಟಗಾರ!
– ದಿನಕರ
ಮದ್ಯಮುಕ್ತಿಯೆಂಬ ಸಂಕಲ್ಪ
– ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು