ತಾಂತ್ರಿಕತೆಯೆಂಬ ಮಂತ್ರ ದಂಡ
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಹಿಂದೆ ನಾವೆಲ್ಲ ಮಕ್ಕಳಾಗಿದ್ದಾಗ ಬಂಧು-ಮಿತ್ರರ ಸಂದೇಶ ಹೊತ್ತ ಪತ್ರಕ್ಕಾಗಿ ವಾರಗಟ್ಟಲೆ ಕಾಯುತ್ತಿದ್ದೆವು. ಪತ್ರ ಬರೆದು ಮರುತ್ತರಕ್ಕೆ ಕಾಯುತ್ತಿದ್ದ ಕ್ಷಣಗಳು ಮರೆಯಲಾರದಂಥವು. ಯಾರ ಜೊತೆಗಾದರೂ ತುರ್ತಾಗಿ ಮಾತನಾಡಬೇಕಿದ್ದರೆ, ಸಂದೇಶ ನೀಡಬೇಕಿದ್ದರೆ ಟ್ರಂಕ್ ಕಾಲ್ ಬುಕ್ ಮಾಡಿ ದಿನಗಟ್ಟಲೆ ಕಾಯಬೇಕಾದ ಸಂದರ್ಭಗಳಿದ್ದವು. ಆ ದಿನಗಳಲ್ಲಿ ಇಂದಿನಷ್ಟು ಸರಕಾರಿ ಸೇವೆಗಳು ಇರಲಿಲ್ಲ. ಇದ್ದರೂ ಸೇವೆಗಳನ್ನು ಪಡೆಯಲು ಪಟ್ಟಣಕ್ಕೆ ಹೋಗಬೇಕು, ಒಂದು ಸಾರಿ ಹೋದರೆ ಸಾಲದು, ನಾಲ್ಕೈದು ಬಾರಿ ಹೋಗಬೇಕು, ಒಮ್ಮೆ ಹೋಗಿ ಬರಲು ಸಾಕಷ್ಟು ದುಡ್ಡು […]
ವಿದ್ಯಾರ್ಥಿಗಳ ಭವಿಷ್ಯದ ‘ಯಶೋ’ಗಾಥೆಗೆ ಭದ್ರ ಬುನಾದಿ ಹಾಕಿದವರು
ಪೂಜ್ಯ ಹೆಗ್ಗಡೆಯವರಿಂದ ಯೋಜನಾಧಿಕಾರಿಗಳಾಗಿ ಪದೊನ್ನತಿ ಹೊಂದಿದ ಕಾರ್ಯಕರ್ತರಿಗೆ ಮಾರ್ಗದರ್ಶನ
ಬಸ್ಸಿನಲ್ಲಿ ಶಬ್ದಮಾಲಿನ್ಯಕ್ಕೆ ಬ್ರೇಕ್
‘ನಿರಂತರ’ ಜೂನ್ – 2022 ಸಂಚಿಕೆಯನ್ನು ನಿಮ್ಮ ಮೊಬೈಲ್ನಲ್ಲೆ ಓದಬಹುದು
ಭಾರತದ ಚೊಚ್ಚಲ ಸಾಧನೆ ಥಾಮಸ್ ಕಪ್
– ದಿನಕರ
ಹೆಣ್ಣಿನ ಬದುಕಿನ ಬೆಳಕು – ಸೋದರ ಪ್ರೇಮ
– ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು
ಕಿರು ಉದ್ಯಮಕ್ಕೆ ಆರ್ಥಿಕ ಬಲ ತುಂಬುವ ‘ಮುದ್ರಾ’
– ವೃಷಾಂಕ್ ಖಾಡಿಲ್ಕರ್
ಕರೆ ಮಾಡಿದ ಕೂಡಲೇ ನೆರವಿಗೆ ಬರುವ ಶೌರ್ಯ ತಂಡ
ತಾತ ನೆಟ್ಟ ಹಲಸಿನ ಮರ
– ಡಾ. ಚಂದ್ರಹಾಸ್ ಚಾರ್ಮಾಡಿ
ಕೃಷಿಕರಿಗೆ ವರದಾನ ‘ಸೋಲಾರ್ ರೇಡಿಯೋ’
– ಡಾ. ಚಂದ್ರಹಾಸ್ ಚಾರ್ಮಾಡಿ
ಕರುಗಳಲ್ಲಿ ಹೊಕ್ಕಳು ಬಾವು, ಕೀಲು ಬಾವು ಬಾರದಂತೆ ತಡೆಯುವುದು ಹೇಗೆ?
ಡಾ| ಸಿದ್ಧಲಿಂಗಸ್ವಾಮಿ ಹಿರೇಮಠ
ನಿಮ್ಮ ಮಗುವಿನ ಹಲ್ಲು ಹುಳುಕಾಗಿದೆಯಾ?
ಡಾ| ವಿಜಯಲಕ್ಷ್ಮೀ ಬಸವರೆಡ್ಡಿ
35 ವರ್ಷದ ರತೀಶ್ ರೂ. 2,500 ಕೋಟಿ ದಾನ ಮಾಡಿದ!
ಎ.ಆರ್.ಮಣಿಕಾಂತ್
ತೋಟಗಾರಿಕಾ ಬೆಳೆಗಳಿಗೆ ಸರಕಾರದ ಸೌಲಭ್ಯಗಳು
ಸ್ವಚ್ಛತೆ ಎಂಬ ಸಂಸ್ಕೃತಿ
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು
ಪಿಎಂ ದಿಶಾ ಯೋಜನೆಯ ಪ್ರಯೋಜನ ಪಡೆಯಿರಿ
ಡಾ| ಎಲ್.ಎಚ್. ಮಂಜುನಾಥ್
ಅರಣ್ಯದಲ್ಲಿ ಕಾಡು ಹಣ್ಣಿನ ಗಿಡ ಬೆಳೆಸುವ ‘ಬಿತ್ತೋತ್ಸವ’ ಯೋಜನೆಗೆ ಶ್ರೀ ಹೆಗ್ಗಡೆಯವರಿಂದ ಚಾಲನೆ
ಪೂಜ್ಯ ಹೆಗ್ಗಡೆಯವರಿಂದ ಹೊಸನಗರದ ಯೋಜನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ
ಮಳೆಗಾಲದ ಕೃಷಿ ತಯಾರಿಗೆ ಸಿದ್ಧರಾಗಿ
ತ್ತನೆ ಬೀಜ, ಗೊಬ್ಬರಗಳ ಸಂಗ್ರಹ ಪೂರ್ವ ಸಿದ್ಧತೆ ಹೀಗಿರಲಿಮಳೆಗಾಲದ ಸಿದ್ಧತೆ ಒಂದು ರೀತಿಯಲ್ಲಿ ಯುದ್ಧ ಸಿದ್ಧತೆಯೇ ಸರಿ! ಪ್ರಕೃತಿಯ ‘ಮುನಿಸು’ ‘ರೌದ್ರಾವತಾರ’ ಎದುರಿಸುವುದೆಂದರೆ ಸಣ್ಣ ಮಾತಲ್ಲ ತಾನೆ!? ಹಾಗಾಗಿ ಮಳೆಗಾಲದ ಪೂರ್ವ ಸಿದ್ಧತೆಗೆ ಒತ್ತು ನೀಡುವುದು ಬಹಳ ಮುಖ್ಯ. ಅದರಲ್ಲೂ ‘ಈ ಬಾರಿ ವಿಪರೀತ ಮಳೆಯಾದರೆ ಏನು ಮಾಡಬೇಕು?’ ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಆ ಕಲ್ಪನೆಯಲ್ಲೇ ನಮ್ಮ ಸಿದ್ಧತೆ ನಡೆಯಬೇಕಾಗುತ್ತದೆ. ಒಂದು ಸಣ್ಣ ಉಡಾಫೆಯೂ ಇಲ್ಲಿ ಭಾರೀ ಬೆಲೆ ತೆರುವಂತೆ ಮಾಡಬಹುದು. ಉದಾಹರಣೆಗೆ ತೋಟದಲ್ಲಿ ಅಥವಾ ಹೊಲದ ಬದುಗಳಲ್ಲಿ […]