ಬಸವರಾಜ ಬೊಮ್ಮಾಯಿಯವರಿಂದ ಫಲಾನುಭವಿಗಳಿಗೆ ಇ – ಶ್ರಮ್ ಕಾರ್ಡ್ ವಿತರಣೆ

ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಜಾರಿಗೊಳಿಸಿರುವ ಇ – ಶ್ರಮ್ ಕಾರ್ಡ್ ಅನ್ನು ಫಲಾನುಭವಿಗಳಿಗೆ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಕಾರ್ಯಕ್ರಮದ ಮೂಲಕ ಉಚಿತವಾಗಿ ವಿತರಿಸಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಇ – ಶ್ರಮ್ ಕಾರ್ಡ್ ಅನ್ನು ಶಿಗ್ಗಾವಿಯಲ್ಲಿ ಫಲಾನುಭವಿಗಳಿಗೆ ವಿತರಿಸಿ ಶುಭಹಾರೈಸಿದರು.

ಏ.27 : ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಹೆಗ್ಗಡೆಯವರ ನೇತೃತ್ವದಲ್ಲಿ ಏಪ್ರಿಲ್ 27ರಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ […]

ಆರೋಗ್ಯ ರಕ್ಷಾ ವಿಮಾ ಯೋಜನೆ

ತಮಗೆಲ್ಲರಿಗೂ ಅನುಕೂಲವಾಗುವಂತೆ ಅನಾರೋಗ್ಯ ವುಂಟಾದಾಗ ಆಸ್ಪತ್ರೆಯ ಚಿಕಿತ್ಸೆ ಪಡೆದುಕೊಳ್ಳಲು ಆರೋಗ್ಯ ರಕ್ಷಾ ಎಂಬ ವಿಮಾ ಯೋಜನೆಯನ್ನು ಕಳೆದ ವರ್ಷ ಜಾರಿಗೆ ತರಲಾಗಿತ್ತು. ಈ ವಿಮಾ ಯೋಜನೆಯಡಿ 33 ಲಕ್ಷ ಸದಸ್ಯರು ನೋಂದಾಯಿಸಿಕೊAಡಿದ್ದರು. ಈ ವಿಮಾ ಯೋಜನೆಯಲ್ಲಿ ರೂ. 10,000 ದವರೆಗೆ ವಿಮಾ ಸೌಲಭ್ಯವು ಲಭ್ಯವಿದ್ದು, ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಮಾಡಿಕೊಂಡವರಿಗೆ ಈ ಮೊತ್ತವು ಲಭಿಸುತ್ತಿತ್ತು. ಇದಕ್ಕೆ ವಿಧಿಸಲಾದ ಪ್ರೀಮಿಯಂ ರೂ. 245 ಆಗಿದ್ದು, ಸದಸ್ಯರಿಂದ ರೂ. 125 ನ್ನು ಮಾತ್ರ ಸಂಗ್ರಹಿಸಲಾಗಿತ್ತು. ಉಳಿದ ಮೊತ್ತವನ್ನು ಸಂಘ ಮತ್ತು […]

ಸಂಪೂರ್ಣ ಸುರಕ್ಷಾ ಯೋಜನೆ

ಪ್ರಿಯ ಸದಸ್ಯರೆ,ತಮಗೆಲ್ಲರಿಗೂ ಅನುಕೂಲವಾಗುವಂತೆ ಅನಾರೋಗ್ಯ ಉಂಟಾದಾಗ ಆಸ್ಪತ್ರೆಯ ಚಿಕಿತ್ಸೆ ಪಡೆದುಕೊಳ್ಳಲು ಸಂಪೂರ್ಣ ಸುರಕ್ಷಾ ಎಂಬ ವಿಮಾ ಯೋಜನೆಯು 2003 ರಿಂದ ಜಾರಿಯಲ್ಲಿದೆ. ಈ ವಿಮಾ ಯೋಜನೆಯಡಿ ಹೋದ ವರ್ಷ 9 ಲಕ್ಷ ಸದಸ್ಯರು ನೋಂದಾಯಿಸಿಕೊ0ಡಿದ್ದರು. ಈ ವಿಮಾ ಯೋಜನೆಯಲ್ಲಿ ಪ್ರತಿಯೋರ್ವ ಸದಸ್ಯನಿಗೆ ರೂ. 20,000 ದಂತೆ ಕುಟುಂಬದ 6 ಸದಸ್ಯರಿಗೆ ಒಟ್ಟಾಗಿ ರೂ. 1,20,000 ದವರೆಗೆ ವಿಮಾ ಸೌಲಭ್ಯವು ಲಭ್ಯವಿದ್ದು, ಆಸ್ಪತ್ರೆಯ ಒಳರೋಗಿಯಾಗಿ ಚಿಕಿತ್ಸೆ ಮಾಡಿಕೊಂಡವರಿಗೆ ಈ ಮೊತ್ತವು ದೊರೆಯುತ್ತದೆ. ಇದಕ್ಕೆ ವಿಧಿಸಲಾದ ಪ್ರೀಮಿಯಂ ಮೊತ್ತ ರೂ. […]

ಬದುಕಿಗೆ ಭದ್ರತೆ ನೀಡುವ ‘ಮೈಕ್ರೋ ಬಚತ್’

ಅತೀ ಕಡಿಮೆ ಪ್ರೀಮಿಯಂನೊ0ದಿಗೆ ಹೆಚ್ಚು ವಿಮಾ ರಕ್ಷಣೆಯ ಜೊತೆಗೆ ಖಚಿತ ವಿಮಾ ಮೊತ್ತವನ್ನು ಒದಗಿಸುವ ಭಾರತೀಯ ಜೀವ ವಿಮಾ ನಿಗಮದ ‘ಮೈಕ್ರೋ ಬಚತ್’ ಎಂಬ ಪಾಲಿಸಿಯ ಸೌಲಭ್ಯವನ್ನು ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳ ಸದಸ್ಯರುಗಳ ಬೇಡಿಕೆಯ ಮೇರೆಗೆ ಅವರಿಗೆ ಒದಗಿಸುವ ಕೆಲಸವನ್ನು ಕಳೆದ ಮೂರು ವರ್ಷಗಳಿಂದ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.ಮೈಕ್ರೋ ಬಚತ್ ಪಾಲಿಸಿಯ ವಿಶೇಷತೆಕನಿಷ್ಠ ೧೮ ವರ್ಷಗಳಿಂದ ಗರಿಷ್ಠ 55 ವಯಸ್ಸಿನವರೆಗೆ ಯಾರು ಬೇಕಾದರೂ ಮೈಕ್ರೋ ಬಚತ್ ಪಾಲಿಸಿಯನ್ನು ಪಡೆಯಬಹುದಾಗಿದೆ. ಪಾಲಿಸಿಯ ಅವಧಿ ಹತ್ತರಿಂದ ಹದಿನೈದು ವರ್ಷಗಳಾಗಿರುತ್ತದೆ. ಪಾಲಿಸಿಯ […]

ಮಕ್ಕಳ ಜ್ವರ – ಮೈಮರೆಯದಿರಿ

ಮಕ್ಕಳಿಗೆ ಜ್ವರ ಇದೆ ಎಂದು ತಿಳಿಯುವುದು ಹೇಗೆ? ಮುಟ್ಟಿ ನೋಡಿದರೆ ಜ್ವರದ ಬಗ್ಗೆ ಒಂದು ಅಂದಾಜು ಮಾಡಬಹುದಷ್ಟೇ. ಆದರೆ ಅದು ಸಾಕಷ್ಟು ಬಾರಿ ತಪ್ಪಾಗಬಹುದು. ಅದಕ್ಕೇ ಜ್ವರದ ಮಾಪಕವಾದ ಡಿಜಿಟಲ್ ಥರ್ಮೋಮೀಟರ್ ಉಪಯೋಗಿಸುವುದು ಉತ್ತಮ. ಅದರಿಂದ ಜ್ವರದ ತೀವ್ರತೆ ಎಷ್ಟಿದೆ ಎಂದು ತಿಳಿಯುತ್ತದೆ. ಕಂಕುಳಲ್ಲಿ ಇಟ್ಟು ಪರೀಕ್ಷಿಸಿದಾಗ 99.4 ಡಿಗ್ರಿ ಪ್ಯಾರಾಮಿಟ್‍ಗಿಂತ ಹೆಚ್ಚು ದೇಹದ ಉಷ್ಣತೆ ಇದ್ದರೆ ಜ್ವರ ಎಂದು ಭಾವಿಸಬೇಕಾಗುತ್ತದೆ. ಸೆಲ್ಸಿಯಸ್‍ನಲ್ಲಾದರೆ 36.5 ಡಿಗ್ರಿ ಸೆಲ್ಸಿಯಸ್‍ನಿಂದ 37.5 ಡಿಗ್ರಿ ಸೆಲ್ಸಿಯಸ್‍ವರೆಗೆ ದೇಹದ ಉಷ್ಣತೆ ಇರುತ್ತದೆ. ಹೆಚ್ಚಿದ್ದರೆ […]